ಕೊಳವೆ ಬಾವಿ ಮುಚ್ಚಿಸಿ
ಲೋಕದರ್ಶನ ವರದಿ
ಹಾವೇರಿ: ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಇನ್ನು ಕೊಳವೆ ಬಾವಿ ಮುಚ್ಚದೆ ಜೀವಂತವಾಗಿ ಇದೆ ಈ ಬಗ್ಗೆ ವರ್ಷದ ಹಿಂದೆ ಗ್ರಾಮ ಪಂಚಾಯಿತಿಯವರು ಊರಿನಲ್ಲಿ ಡಂಗುರ ಸಾರಿಸಿ ಕೊಳವೆ ಬಾವಿಯನ್ನು ಮುಚ್ಚುವಂತೆ ಜನರಿಗೆ ತಿಳಿ ಹೇಳಿದ್ದರು. ಆದರೂ ಎಚ್ಚೆತ್ತುಕೊಳ್ಳದ ಗ್ರಾಮದ ರೈತ ಗಂಗಾಧರ ಕೆ. ಎಂಬುವವರ ಜಮೀನಿನಲ್ಲಿ (ಹಳ್ಳದ ಹತ್ತಿರ) ಇನ್ನೂ ಕೊಳವೆ ಬಾವಿ ಬಾಯ್ತೆರೆದು ಕುಳಿತಿದೆ. ಆದ್ದರಿಂದ ಯಾವುದೇ ಅನಾಹುತಗಳು ಸಂಭವಿಸುವುದಕ್ಕಿಂತ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕಾಗಮಿಸಿ ರೈತನಿಗೆ ಕೊಳವೆ ಬಾವಿ ಮುಚ್ಚುವಂತೆ ಹೇಳಬೇಕಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 