ವೀಲಿನದ ಹೆಸರಿನಲ್ಲಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ!
Closing schools in the name of merger is condemnable!
ಬಳ್ಳಾರಿ 20: ಮಾಧ್ಯಮಗಳಲ್ಲಿ ವರದಿಯಾದಂತೆ ರಾಜ್ಯ ಸರ್ಕಾರವು 6,000 ಶಾಲೆಗಳನ್ನು ವೀಲೀನದ ಹೆಸರಿನಲ್ಲಿ ಮುಚ್ಚುತ್ತಿರುವುದು ಶಿಕ್ಷಣ ವಿರೋಧಿ ನಿಲುವಾಗಿದೆ.
ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು ಎಂದು ರಾಜ್ಯದ ವಿದ್ಯಾರ್ಥಿಗಳ ಹಾಗೂ ಪೋಷಕರ ವ್ಯಾಪಕ ಪ್ರತಿರೋಧದ ನಡುವೆಯೂ ಶಾಲೆಗಳನ್ನು ಮುಚ್ಚುತ್ತಿರುವುದು ರಾಜ್ಯ ಸರ್ಕಾರದ ಭಂಡತನವನ್ನು ಎತ್ತಿ ತೋರಿಸಿದೆ. ಯಾವುದೇ ಪ್ರಜಾತಾಂತ್ರಿಕ ಪ್ರಕ್ರಿಯೆಯನ್ನು ಅನುಸರಿಸಿದೆ ಏಕಾಏಕಿ ಶಾಲೆಗಳನ್ನು ಮುಚ್ಚುತ್ತಿರುವ ಮೂಲಕ ಬಡ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಎಲ್ಲಾ ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೋರಾಟಕ್ಕೆ ಧುಮುಕಬೇಕೆಂದು ಎ.ಐ.ಡಿ.ಎಸ್.ಓ ಜಿಲ್ಲಾ ಸಮಿತಿಯು ಕರೆ ನೀಡುತ್ತದೆ ಎಂದು ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ತಿಳಿಸಿದ್ದಾರೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 