ಹುಕ್ಕೇರಿ ಅರ್ಬನ್ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರಿ ಪೆನಲ್ ಅಭ್ಯರ್ಥಿಗಳ ಗೆಲವು
Co-operative panel candidates win in Hukkeri Urban Bank election
ಹುಕ್ಕೇರಿ ಅರ್ಬನ್ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರಿ ಪೆನಲ್ ಅಭ್ಯರ್ಥಿಗಳ ಗೆಲವು
ಹುಕ್ಕೇರಿ : ನಗರದ ಪ್ರತಿಷ್ಟಿತ ಅರ್ಬನ್ ಬ್ಯಾಂಕಿನ 2025 ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರಿ ಪೆನಲ್ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದಿಂದ ಸೋಮಣ್ಣಾ ಗಂಧ, ಮಲ್ಲಿಕಾರ್ಜುನ ತೇರಣಿ, ಶಿವಾನಂದ ನೂಲಿ, ಸೋಮಶೇಖರ ಪಟ್ಟಣಶೇಟ್ಟಿ, ಚಂದ್ರಶೇಖರ ಪಾಟೀಲ, ಶಂಕರಗೌಡಾ ಪಾಟೀಲ, ಸುಭಾಷ ಪಾಟೀಲ, ವಿಜಯ ರವದಿ, ಸಿದ್ದೇಶ್ವರ ಹೆದ್ದೂರಶೇಟ್ಟಿ, ಮಹಿಳಾ ಮಿಸಲು ಕ್ಷೇತ್ರದಿಂದ ಗೌರವ್ವಾ ನಾಯಿಕ , ಸುವರ್ಣಾ ಹುಂಡೆಕಾರ ಮತ್ತು ಹಿಂದುಳಿದ ಅ ವರ್ಗದಿಂದ ಸ್ವತಂತ್ರ ಅಭ್ಯರ್ಥಿ ಮೌನೇಶ ಪೋತದಾರ ಬಹುಮತದಿಂದ ಆಯ್ಕೆಯಾದರು.
ಪರಶಿಷ್ಟ ವರ್ಗಗಳ ಕ್ಷೇತ್ರದಿಂದ ರಾಜು ಬಾಗಲಕೋಟಿ, ಪರಶಿಷ್ಟ ಪಂಗಡ ಕ್ಷೇತ್ರದಿಂದ ಮಲ್ಲಿಕಾರ್ಜುನ ಕೋಟ್ಯಾಗೋಳ ಮತ್ತು ಬ ವರ್ಗ ದಿಂದ ಪ್ರಭು ಸಾಂಬಾರೆ ಅವಿರೋಧವಾಗಿ ಆಯ್ಕೆ ಯಾಗಿದ್ದರು.
ಬೆಳಗಿನ ಜಾವದಿಂದ ನಡೆದ ಮತದಾನದಲ್ಲಿ ಸದಸ್ಯರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು ಕೊನೆಯಲ್ಲಿ ಮತ ಎಣಿಕೆ ನಂತರ ಸಹಕಾರಿ ಅಭಿವೃದ್ಧಿ ಅಧಿಕಾರಿ ಹಾಗೂ ಚುನಾವಣೆ ಅಧಿಕಾರಿ ಶಶಿಕಾಲಾ ಪಾಟೀಲ ವಿಜೇತ ಅಭ್ಯರ್ಥಿಗಳ ಹೆಸರು ಮತ್ತು ಮತಗಳ ಮಾಹಿತಿ ನೀಡಿ ಫಲಿತಾಂಶ ಘೋಷಣೆ ಮಾಡಿ ಚುನಾವಣಾ ಘೋಷನಾ ಪತ್ರಗಳನ್ನು ವ್ಯವಸ್ಥಾಪಕ ಕೆ ಬಿ ಬಂದಾಯಿ ಯವರಿಗೆ ಹಸ್ತಾಂತರಿಸಿದರು.
ನಂತರ ವೀಜೆತ ಅಭ್ಯರ್ಥಿಗಳು ಗುಲಾಲ ಹಚ್ಚಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು..
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 