ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 14 ಕಾರ್ಮಿಕರ ಸಾವು
ಬೀಜಿಂಗ್, ಡಿಸೆಂಬರ್ 17 ಚೀನಾದ
ಗುಯಿ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಮಂಗಳವಾರ
ಮುಂಜಾನೆ ಸಂಭವಿಸಿದ ಅನಿಲ ಸ್ಫೋಟ ದುರಂತದಲ್ಲಿ
14 ಗಣಿ ಕಾರ್ಮಿಕರು ಮೃತಪಟ್ಟಿದ್ದಾರೆ.ಈ ದುರಂತದಲ್ಲಿ ಇಬ್ಬರು ಭೂಗರ್ಭದಲ್ಲಿ ಸಿಕ್ಕಿಕೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.ಅವರ ಪ್ರಕಾರ,
ಅನ್ಲಾಂಗ್ ಕೌಂಟಿಯ ಗುವಾಂಗ್ಲಾಂಗ್ ಕಲ್ಲಿದ್ದಲು ಗಣಿಯಲ್ಲಿ ಈ ಅಪಘಾತ ಸಂಭವಿಸಿದೆ.ಆ ಸಮಯದಲ್ಲಿ ಸುಮಾರು
23 ಕಾರ್ಮಿಕರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು.7
ಜನ ಕಾರ್ಮಿಕರನ್ನು ಅಲ್ಲಿಂದ ಸುರಕ್ಷಿತವಾಗಿ ಪಾರುಮಾಡಲಾಗಿದೆ
ಎಂದು ಅಧಿಕಾರಿಗಳು ಹೇಳಿದ್ದಾರೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 