ಅಡುಗೆ ಮನೆಯಲ್ಲಿ ನಾಗರಹಾವು; ಸುರಕ್ಷಿತ ಸೆರೆ
Cobra in the kitchen; safely captured.
ಲೋಕದರ್ಶನ ವರದಿ
ಮುಂಡಗೋಡ ೨೪: ತಾಲೂಕಿನ ಅಗಡಿ ಗ್ರಾಮದ ಪ್ರವೀಣ ಸಿಂಗ್ ಕಿಲ್ಲೆದಾರ್ ಅವರ ಮನೆಯ ಅಡುಗೆ ಕೋಣೆಗೆ ನಾಗರಹಾವು ನುಗ್ಗಿ ಆತಂಕ ಸೃಷ್ಟಿಸಿತ್ತು.
ವಿಷಯ ತಿಳಿದು ಇಂದೂರ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುನೀತಾ ಅವರ ಸೂಚನೆಯ ಮೇರೆಗೆ ಗಸ್ತು ಅರಣ್ಯ ಪಾಲಕ ಮುತ್ತುರಾಜ ಹಳ್ಳಿ ಸ್ಥಳಕ್ಕೆ ಧಾವಿಸಿದರು. ಅಡುಗೆ ಮನೆಯಲ್ಲಿ ಅಡಗಿದ್ದ ನಾಗರಹಾವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮನೆಯವರು ಹಾಗೂ ಸ್ಥಳೀಯರಿಗೆ ಹಾವುಗಳ ಸಂರಕ್ಷಣೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 