ಜಿಲ್ಲಾಧಿಕಾರಿ, ಶಾಸಕ ಸೈಕಲ್ ಮೇಲೆ ವಾರ್ಡ ಪರೀಶೀಲನೆ
Collector, ward verification on MLA cycle
ಜಿಲ್ಲಾಧಿಕಾರಿ, ಶಾಸಕ ಸೈಕಲ್ ಮೇಲೆ ವಾರ್ಡ ಪರೀಶೀಲನೆ
ಹೂವಿನಹಡಗಲಿ 07: ಪಟ್ಟಣದ ನಾನಾ ವಾರ್ಡ್ಗಳಿಗೆ ವಿಜಯನಗರ ಜಿಲ್ಲಾಧಿಕಾರಿಗಳಾದ ಎಂ.ಎಸ್ ದಿವಾಕರ್ ಹಾಗೂ ಶಾಸಕರಾದ ಕೃಷ್ಣನಾಯ್ಕ ಅವರು ಹಾಗೂ ತಾಲೂಕಿನ ಅಧಿಕಾರಿಗಳೊಡನೆ ತೆರಳಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಸ್ಮಶಾನ ಭೂಮಿ ಇತರೆ ಮೂಲಭೂತ ಸಮಸ್ಯೆಗಳ ಕುರಿತು ಸ್ಥಳ ಪರೀಶೀಲನೆ ನಡೆಸಿ ಕುಂದು ಕೊರತೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಪಟ್ಟಣದ ಕೆಲ ವಾರ್ಡ್ಗಳಲ್ಲಿ ಬೀದಿ ದೀಪ.ಚರಂಡಿ ಸ್ವಚ್ಛ ತೆ ಸೇರಿದಂತೆ ಜನರ ಸಮಸ್ಯೆಗಳನ್ನು ಅಲಿಸಿದರು. ಇದೇ ವೇಳೆ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ.ತಹಶಿಲ್ದಾರರ ಸಂತೋಷ ಕುಮಾರ. ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಹೇಬ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 