ಜಿಲ್ಲಾಧಿಕಾರಿ, ಶಾಸಕ ಸೈಕಲ್ ಮೇಲೆ ವಾರ್ಡ ಪರೀಶೀಲನೆ
Collector, ward verification on MLA cycle
ಜಿಲ್ಲಾಧಿಕಾರಿ, ಶಾಸಕ ಸೈಕಲ್ ಮೇಲೆ ವಾರ್ಡ ಪರೀಶೀಲನೆ
ಹೂವಿನಹಡಗಲಿ 07: ಪಟ್ಟಣದ ನಾನಾ ವಾರ್ಡ್ಗಳಿಗೆ ವಿಜಯನಗರ ಜಿಲ್ಲಾಧಿಕಾರಿಗಳಾದ ಎಂ.ಎಸ್ ದಿವಾಕರ್ ಹಾಗೂ ಶಾಸಕರಾದ ಕೃಷ್ಣನಾಯ್ಕ ಅವರು ಹಾಗೂ ತಾಲೂಕಿನ ಅಧಿಕಾರಿಗಳೊಡನೆ ತೆರಳಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಸ್ಮಶಾನ ಭೂಮಿ ಇತರೆ ಮೂಲಭೂತ ಸಮಸ್ಯೆಗಳ ಕುರಿತು ಸ್ಥಳ ಪರೀಶೀಲನೆ ನಡೆಸಿ ಕುಂದು ಕೊರತೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಪಟ್ಟಣದ ಕೆಲ ವಾರ್ಡ್ಗಳಲ್ಲಿ ಬೀದಿ ದೀಪ.ಚರಂಡಿ ಸ್ವಚ್ಛ ತೆ ಸೇರಿದಂತೆ ಜನರ ಸಮಸ್ಯೆಗಳನ್ನು ಅಲಿಸಿದರು. ಇದೇ ವೇಳೆ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ.ತಹಶಿಲ್ದಾರರ ಸಂತೋಷ ಕುಮಾರ. ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಹೇಬ ಇದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 