ದಿ. 10 ಶನಿವಾರದಂದು ಹಾಸ್ಯರಸಾಯನ ಕಾರ್ಯಕ್ರಮ
Comedy Rasayana program on Saturday
ಬೆಳಗಾವಿ 8: ನಗರದ ಹಾಸ್ಯಕೂಟ ಮತ್ತು ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೇ ದಿ. 10 ಶನಿವಾರದಂದು ಸಾ. 4.30ಕ್ಕೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ಹಾಸ್ಯ ರಸಾಯನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಭಾರತೀಯ ಸ್ಟೇಟ್ ಬ್ಯಾಂಕ್ ನಿವೃತ್ತ ಶಾಖಾ ವ್ಯವಸ್ಥಾಪಕ ಅರವಿಂದ ಹುನಗುಂದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಪ್ರಮುಖ ನಗೆಮಾತುಗಾರರಾಗಿ ಜಿ. ಎಸ್. ಸೋನಾರ ಅವರು ಆಗಮಿಸಲಿದ್ದಾರೆ. ಲೇಖಕ ಚಿದಂಬರ ಮುನವಳ್ಳಿ ನಗೆಪ್ರಸಂಗಗಳನ್ನು ಹಂಚಿಕೊಳ್ಳಲಿದ್ದಾರೆ. ರಾಚಂದ್ರ ಕಟ್ಟಿಯವರು ಉಪಸ್ಥಿತರಿರುತ್ತಾರೆ. ಪ್ರಾಯೋಜಕತ್ವವನ್ನು ಡಾ. ಪಿ. ಜಿ. ಪಡಗುರಿ ಅವರು ವಹಿಸಿಕೊಂಡಿದ್ದಾರೆ. ಹಾಸ್ಯಕೂಟ ಸಂಚಾಲಕ ಗುಂಡೇನಟ್ಟಿ ಮಧುಕರ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಸುನಂದಾ ಹಾಲಬಾವಿ, ಕೆ. ತಾನಾಜಿ, ಬಸವರಾಜ ಗಾರ್ಗಿ, ಸತ್ಯನಾರಾಯಣ, ರವಿ ದಂಡಗಿ ಹಾಸ್ಯ ಕವನ, ಹನಿಗವನ, ಅಣಕು ಹಾಡುಗಳನ್ನು ಪ್ರಸ್ತುತ ಪಡಿಸಲಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 