ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಆಯೋಗ ಬದ್ದ : ಅಧ್ಯಕ್ಷ ಯು. ನಿಸಾರ್ ಅಹಮದ್
Commission committed to comprehensive development of minorities: Chairman U. Nisar Ahmed
ಲೋಕದರ್ಶನ ವರದಿ
ಕಾರವಾರ 16:- ರಾಜ್ಯದಲ್ಲಿನ ಅಲ್ಪಸಂಖ್ಯಾತರ ಕುಂದು ಕೊರತೆಗಳನ್ನು ಅಲಿಸಿ, ಈ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ, ಅಧಿಕಾರಿಗಳನ್ನು ಆಯೋಗಕ್ಕೆ ಕರೆಸಿ ನಿರ್ದೇಶನ ನೀಡುವ ಮತ್ತು ಪರಿಹಾರಕ್ಕಾಗಿ ಸರ್ಕಾರಕ್ಕೆ ಶಿಪಾರಸ್ಸು ಮಾಡುವ ಮೂಲಕ ರಾಜ್ಯದ ಅಲ್ಪ ಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಅಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಕುಂದು ಕೊರತೆಗಳ ಕುರಿತ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 