ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಕೋರಿದ ಆಯೋಗ
Gram Panchayat Elections
ಬೆಂಗಳೂರು,
ಮೇ 22-ಜೂನ್ ನಿಂದ ಆಗಸ್ಟ್ ಅವಧಿಯಲ್ಲಿ ರಾಜ್ಯದ ೫೮೦೦ ಗ್ರಾಮ ಪಂಚಾಯಿತಿಗಳ ಅವಧಿ
ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಕಾಲ
ಪಕ್ವವಾಗಿದೆಯೇ ಎನ್ನುವ ಕುರಿತು ರಾಜ್ಯ ಚುನಾವಣಾ ಆಯೋಗ ಅಭಿಪ್ರಾಯ ಸಂಗ್ರಹಕ್ಕೆ
ಮುಂದಾಗಿದೆ.
ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಆಯೋಗ,
ಕೋವಿಡ್19 ಲಾಕ್ ಡೌನ್ ಹಿನ್ನೆಲೆಯಲ್ಲಿ ಚುನಾವಣೆ ನಡೆಸಬೇಕೆ ಅಥವಾ ಬೇಡವೇ ಎನ್ನುವ
ಕುರಿತು ತಮ್ಮ ಅಭಿಪ್ರಾಯ ನೀಡುವಂತೆ ಕೇಳಿದೆ.
ಕೊವೀಡ್ 19 ನಿಂದಾಗಿ ವಿಧಿಸಿರುವ
ಹಲವು ನಿರ್ಬಂಧಗಳ ನಡುವೆ ಮತದಾರರ ಪಟ್ಟಿ ಪರಿಷ್ಕರಣೆ, ಕ್ಷೇತ್ರ ಪುನರ್ ವಿಂಗಡಣೆ,
ಸ್ಥಾನ ಮೀಸಲಾತಿ ತಿದ್ದುಪಡಿ ನಿಗಿದಿಪಡಿಸುವುದು ಸೇರಿದಂತೆ ಚುನಾವಣಾ ತಯಾರಿ ನಡೆಸಲು
ಸಾಧ್ಯವಿದೆಯೇ ಎನ್ನುವ ಕುರಿತು ಇ ಮೇಲ್ ಮೂಲಕ ಜಿಲ್ಲಾಡಳಿತದ ಅಭಿಪ್ರಾಯ ದಾಖಲಿಸುವಂತೆ
ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 