ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಕೋರಿದ ಆಯೋಗ
Gram Panchayat Elections
ಬೆಂಗಳೂರು,
ಮೇ 22-ಜೂನ್ ನಿಂದ ಆಗಸ್ಟ್ ಅವಧಿಯಲ್ಲಿ ರಾಜ್ಯದ ೫೮೦೦ ಗ್ರಾಮ ಪಂಚಾಯಿತಿಗಳ ಅವಧಿ
ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಕಾಲ
ಪಕ್ವವಾಗಿದೆಯೇ ಎನ್ನುವ ಕುರಿತು ರಾಜ್ಯ ಚುನಾವಣಾ ಆಯೋಗ ಅಭಿಪ್ರಾಯ ಸಂಗ್ರಹಕ್ಕೆ
ಮುಂದಾಗಿದೆ.
ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಆಯೋಗ,
ಕೋವಿಡ್19 ಲಾಕ್ ಡೌನ್ ಹಿನ್ನೆಲೆಯಲ್ಲಿ ಚುನಾವಣೆ ನಡೆಸಬೇಕೆ ಅಥವಾ ಬೇಡವೇ ಎನ್ನುವ
ಕುರಿತು ತಮ್ಮ ಅಭಿಪ್ರಾಯ ನೀಡುವಂತೆ ಕೇಳಿದೆ.
ಕೊವೀಡ್ 19 ನಿಂದಾಗಿ ವಿಧಿಸಿರುವ
ಹಲವು ನಿರ್ಬಂಧಗಳ ನಡುವೆ ಮತದಾರರ ಪಟ್ಟಿ ಪರಿಷ್ಕರಣೆ, ಕ್ಷೇತ್ರ ಪುನರ್ ವಿಂಗಡಣೆ,
ಸ್ಥಾನ ಮೀಸಲಾತಿ ತಿದ್ದುಪಡಿ ನಿಗಿದಿಪಡಿಸುವುದು ಸೇರಿದಂತೆ ಚುನಾವಣಾ ತಯಾರಿ ನಡೆಸಲು
ಸಾಧ್ಯವಿದೆಯೇ ಎನ್ನುವ ಕುರಿತು ಇ ಮೇಲ್ ಮೂಲಕ ಜಿಲ್ಲಾಡಳಿತದ ಅಭಿಪ್ರಾಯ ದಾಖಲಿಸುವಂತೆ
ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 