ಸುಣಗಾರ ನೇಮಕ ಮಾಡಿ ಡಿಸಿ ಆದೇಶ
ಹಾವೇರಿ29: ಬೆಳೆ ಸಾಲ ಮನ್ನಾ ಯೋಜನೆಯ ಜಿಲ್ಲಾ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ವಿಶೇಷ ಜಿಲ್ಲಾ ಉಸ್ತುವಾರಿ ಕೋಶದ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಕೋಶದ ಕಂಟ್ರೋಲ್ ರೂಮ್ ಕಾರ್ಯದ ಉಸ್ತುವಾರಿಗೆ ಸಹಕಾರಿ ಸಂಘಗಳ ಇಲಾಖೆಯ ಅಭಿವೃದ್ಧಿ ಅಧಿಕಾರಿ ಎಸ್.ಜಿ.ಸುಣಗಾರ ಇವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಡಳಿತದ ನೆಲಮಹಡಿಯಲ್ಲಿ ಕಚೇರಿ ತೆರೆಯಲಾಗಿದ್ದು, ಪ್ರತಿ ದಿನ ಜಿಲ್ಲಾ ಭೂಮಿ, ಎಸ್.ಜಿ.ಎಸ್.ಕೆ. ಸಮಾಲೋಚಕರ ಸಹಯೋಗದೊಂದಿಗೆ ಬೆಳೆ ಸಾಲ ಮನ್ನಾ ಕುರಿತಂತೆ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಪ್ರಗತಿ ವಿವರ ಪಡೆಯುವುದು, ಈ ಕುರಿತಂತೆ ತಹಶೀಲ್ದಾರ ಕಾಯರ್ಾಲಯಗಳಲ್ಲಿ ಆನ್ಲೈನ್ ವ್ಯವಸ್ಥೆ, ತಂತ್ರಾಂಶಗಳ ನ್ಯೂನ್ಯತೆಗಳನ್ನು ಸರಿಪಡಿಸಿ ಸಕಾಲದಲ್ಲಿ ಮಾಹಿತಿಗಳನ್ನು ಪಡೆದು ಸಲ್ಲಿಸುವ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.
ಸದರಿ ನ್ಯೂನ್ಯತೆಗಳು ಕಂಡುಬಂದರೆ ಕಂಟ್ರೋಲ್ ರೂಮ್ನ ದೂರವಾಣಿ 08375-249120 ಹಾಗೂ ಮೊ:95382 77068 ಸಂಪಕರ್ಿಸಲು ತಿಳಿಸಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 