ಆರೋಗ್ಯದ ಸಂಕಲ್ಪಕ್ಕೆ ಬದ್ಧರಾಗಿ, ಯೋಗವನ್ನು ಮೈಗೂಡಿಸಿಕೊಳ್ಳಿ: ರಾಘವೇಂದ್ರ ನೀಲಣ್ಣವರ
Commit to the resolve of health and embrace yoga: Raghavendra Neelannavara
ರನ್ನ ಬೆಳಗಲಿ:ಸೆ. 23., ಪಟ್ಟಣದ ಮಹಾಲಿಂಗೇಶ್ವರ ಪದವಿ, ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಜರುಗಿತು.
ಯೋಗ ಶಿಕ್ಷಕ ರಾಘವೇಂದ್ರ ನೀಲಣ್ಣವರ ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ ಯೋಗವನ್ನು ಮೈಗೂಡಿಸಿಕೊಳ್ಳಿ ಎಂದು ಕರೆ ನೀಡುವುದರ ಜೊತೆಗೆ ಪ್ರಸ್ತುತ ದಿನಗಳಲ್ಲಿ ಯುವ ಸಮುದಾಯ ಅನೇಕ ಮಾದಕ ವ್ಯಸನಗಳಿಗೆ ತುತ್ತಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಯ ಜೀವನದಲ್ಲಿ ಇಂದ್ರಿಯಗಳನ್ನು ನಿಗ್ರಹಿಸಬೇಕು. ಇಂದ್ರಿಯಗಳ ನಿಗ್ರಹಣಕ್ಕೆ ಪತಂಜಲಿ ಮಹರ್ಷಿಗಳ ಅಷ್ಟಾಂಗ ಯೋಗವನ್ನು ಅರಿತುಕೊಳ್ಳಿ. ತಂದೆ ತಾಯಿಯರ ತ್ಯಾಗ, ಗುರುವಿನ ಶ್ರಮವನ್ನು ಅರಿತು ವಿದ್ಯಾರ್ಥಿಗಳು ಅಧ್ಯಯನದಲ್ಲಿ ತೊಡಗಬೇಕು ಎಂದು ತಿಳಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 