ಆರೋಗ್ಯದ ಸಂಕಲ್ಪಕ್ಕೆ ಬದ್ಧರಾಗಿ, ಯೋಗವನ್ನು ಮೈಗೂಡಿಸಿಕೊಳ್ಳಿ: ರಾಘವೇಂದ್ರ ನೀಲಣ್ಣವರ
Commit to the resolve of health and embrace yoga: Raghavendra Neelannavara
ರನ್ನ ಬೆಳಗಲಿ:ಸೆ. 23., ಪಟ್ಟಣದ ಮಹಾಲಿಂಗೇಶ್ವರ ಪದವಿ, ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಜರುಗಿತು.
ಯೋಗ ಶಿಕ್ಷಕ ರಾಘವೇಂದ್ರ ನೀಲಣ್ಣವರ ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ ಯೋಗವನ್ನು ಮೈಗೂಡಿಸಿಕೊಳ್ಳಿ ಎಂದು ಕರೆ ನೀಡುವುದರ ಜೊತೆಗೆ ಪ್ರಸ್ತುತ ದಿನಗಳಲ್ಲಿ ಯುವ ಸಮುದಾಯ ಅನೇಕ ಮಾದಕ ವ್ಯಸನಗಳಿಗೆ ತುತ್ತಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಯ ಜೀವನದಲ್ಲಿ ಇಂದ್ರಿಯಗಳನ್ನು ನಿಗ್ರಹಿಸಬೇಕು. ಇಂದ್ರಿಯಗಳ ನಿಗ್ರಹಣಕ್ಕೆ ಪತಂಜಲಿ ಮಹರ್ಷಿಗಳ ಅಷ್ಟಾಂಗ ಯೋಗವನ್ನು ಅರಿತುಕೊಳ್ಳಿ. ತಂದೆ ತಾಯಿಯರ ತ್ಯಾಗ, ಗುರುವಿನ ಶ್ರಮವನ್ನು ಅರಿತು ವಿದ್ಯಾರ್ಥಿಗಳು ಅಧ್ಯಯನದಲ್ಲಿ ತೊಡಗಬೇಕು ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 