ಕ್ಷೇತ್ರಗಳ ಅಭಿವೃದ್ಧಿಗೆ ಬದ್ಧ
ಲೋಕದರ್ಶನವರದಿ
ರಾಣೇಬೆನ್ನೂರು: ಈ ಕ್ಷೇತ್ರದ ಸವರ್ಾಂಗೀಣ ಅಭಿವೃದ್ಧಿಗೆ ಬಿಜೆಪಿ ಸಕರ್ಾರವು ಸಾಕಷ್ಟು ಅನುದಾನಗಳನ್ನು ಬಿಡುಗಡೆ ಮಾಡುವ ಮೂಲಕ ಶ್ರಮಿಸುತ್ತಿದೆ, ಗುತ್ತಿಗೆದಾರರು ಗುಣಮಮಟ್ಟದ ಕಾಮಗಾರಿಗಳನ್ನು ಮಾಡಬೇಕು, ಅಲ್ಲದೆ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು...
ಶುಕ್ರವಾರ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಟಿಎಸ್ಪಿ ಯೋಜನೆಯಡಿಲ್ಲಿ 24.92 ಲಕ್ಷ ರೂ.ಗಳ ಅನುದಾನದಲ್ಲಿ ಪರಿಶಿಷ್ಟ ಪಂಗಡದವರ ಓಣಿಯಲ್ಲಿ ಹಾಗೂ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಾರ್ವಜನಿಕರು ಕಾಮಗಾರಿ ನಡೆಯುವಾಗ ಸಹಕಾರ ನೀಡಬೇಕು ಎಂದರು.
ಒಟ್ಟು 51 ಕೋಟಿ ರೂ.ಗಳಲ್ಲಿ ತಾಲೂಕಿನ ಮಾಕನೂರ, ಮಾಗೋಡ, ಬಸಲಿಕಟ್ಟಿ ತಾಂಡಾ, ನೂಕಾಪುರ, ಚೌಡಯ್ಯದಾನಪುರ, ಕುದರಿಹಾಳ, ಹೀಲದಳ್ಳಿ, ಮೇಡ್ಲೇರಿ, ಹಿರೇಬಿದರಿ, ಐರಣಿ, ಕರೂರ, ಚಳಗೇರಿ, ಮುಷ್ಟೂರ, ಕೋಟಿಹಾಳ, ಕುಪ್ಪೇಲೂರ, ಚಿಕ್ಕಮಾಗನೂರ, ಮಾಳನಾಯಕನಹಳ್ಳಿ, ಮೆಣಸಿನಹಾಳ ಗ್ರಾಮಗಳಲ್ಲಿ ಇಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು.
ಮಾಜಿ ಸಚಿವ ಆರ್.ಶಂಕರ, ವಿಶ್ವನಾಥ ಪಾಟೀಲ, ಮಂಜುನಾಥ ಓಲೇಕಾರ, ಚೋಳಪ್ಪ ಕಸವಾಳ, ಬಸವರಾಜ ಕೇಲಗಾರ, ರಮೇಶ ಲಮಾಣಿ, ನಾಗರಾಜ ಪೋಲೀಸ್ಗೌಡ್ರ, ವಿನಯಕುಮಾರ ಮಲ್ಲನಗೌಡ್ರ, ರಾಜು ಅಡಿವೆಪ್ಪನವರ, ಜಗದೀಶ ಎಲಿಗಾರ, ವಿಜಯಕುಮಾರ ಹಿತ್ತಲಮನಿ, ಸದಾಶಿವನಗೌಡ ಮಲ್ಲನಗೌಡ್ರ, ನಾಗಪ್ಪ ಬಾಕರ್ಿ, ರೇವಣಯ್ಯ ಹಿರೇಮಠ ಸೇರಿದಂತೆ ಮತ್ತಿತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 