ಕ್ಷೇತ್ರಗಳ ಅಭಿವೃದ್ಧಿಗೆ ಬದ್ಧ
ಲೋಕದರ್ಶನವರದಿ
ರಾಣೇಬೆನ್ನೂರು: ಈ ಕ್ಷೇತ್ರದ ಸವರ್ಾಂಗೀಣ ಅಭಿವೃದ್ಧಿಗೆ ಬಿಜೆಪಿ ಸಕರ್ಾರವು ಸಾಕಷ್ಟು ಅನುದಾನಗಳನ್ನು ಬಿಡುಗಡೆ ಮಾಡುವ ಮೂಲಕ ಶ್ರಮಿಸುತ್ತಿದೆ, ಗುತ್ತಿಗೆದಾರರು ಗುಣಮಮಟ್ಟದ ಕಾಮಗಾರಿಗಳನ್ನು ಮಾಡಬೇಕು, ಅಲ್ಲದೆ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು...
ಶುಕ್ರವಾರ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಟಿಎಸ್ಪಿ ಯೋಜನೆಯಡಿಲ್ಲಿ 24.92 ಲಕ್ಷ ರೂ.ಗಳ ಅನುದಾನದಲ್ಲಿ ಪರಿಶಿಷ್ಟ ಪಂಗಡದವರ ಓಣಿಯಲ್ಲಿ ಹಾಗೂ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಾರ್ವಜನಿಕರು ಕಾಮಗಾರಿ ನಡೆಯುವಾಗ ಸಹಕಾರ ನೀಡಬೇಕು ಎಂದರು.
ಒಟ್ಟು 51 ಕೋಟಿ ರೂ.ಗಳಲ್ಲಿ ತಾಲೂಕಿನ ಮಾಕನೂರ, ಮಾಗೋಡ, ಬಸಲಿಕಟ್ಟಿ ತಾಂಡಾ, ನೂಕಾಪುರ, ಚೌಡಯ್ಯದಾನಪುರ, ಕುದರಿಹಾಳ, ಹೀಲದಳ್ಳಿ, ಮೇಡ್ಲೇರಿ, ಹಿರೇಬಿದರಿ, ಐರಣಿ, ಕರೂರ, ಚಳಗೇರಿ, ಮುಷ್ಟೂರ, ಕೋಟಿಹಾಳ, ಕುಪ್ಪೇಲೂರ, ಚಿಕ್ಕಮಾಗನೂರ, ಮಾಳನಾಯಕನಹಳ್ಳಿ, ಮೆಣಸಿನಹಾಳ ಗ್ರಾಮಗಳಲ್ಲಿ ಇಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು.
ಮಾಜಿ ಸಚಿವ ಆರ್.ಶಂಕರ, ವಿಶ್ವನಾಥ ಪಾಟೀಲ, ಮಂಜುನಾಥ ಓಲೇಕಾರ, ಚೋಳಪ್ಪ ಕಸವಾಳ, ಬಸವರಾಜ ಕೇಲಗಾರ, ರಮೇಶ ಲಮಾಣಿ, ನಾಗರಾಜ ಪೋಲೀಸ್ಗೌಡ್ರ, ವಿನಯಕುಮಾರ ಮಲ್ಲನಗೌಡ್ರ, ರಾಜು ಅಡಿವೆಪ್ಪನವರ, ಜಗದೀಶ ಎಲಿಗಾರ, ವಿಜಯಕುಮಾರ ಹಿತ್ತಲಮನಿ, ಸದಾಶಿವನಗೌಡ ಮಲ್ಲನಗೌಡ್ರ, ನಾಗಪ್ಪ ಬಾಕರ್ಿ, ರೇವಣಯ್ಯ ಹಿರೇಮಠ ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 