ಸಮುದಾಯ ಭವನ ಕಾಂಪೌಂಡ್ ಗುದ್ದಲಿ ಪೂಜೆ
Community Bhavan Compound Guddali Puja
ಲೋಕದರ್ಶನ ವರದಿ
ಸಮುದಾಯ ಭವನ ಕಾಂಪೌಂಡ್ ಗುದ್ದಲಿ ಪೂಜೆ
ಮಹಾಲಿಂಗಪುರ 09 : ಸ್ಥಳೀಯ ಪುರಸಭೆಯ 21ನೇ ವಾರ್ಡಿನ ಸದಸ್ಯ ರಾಜು ಚಮಕೇರಿ ಅವರ ಅನುದಾನ 5.50 ಲಕ್ಷ ರೂ ವೆಚ್ಚದಲ್ಲಿ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದ ಕಾಂಪೌಂಡ್ ನಿರ್ಮಾಣಕ್ಕೆ ಪುರಸಭಾ ಅಧ್ಯಕ್ಷ ಯಲ್ಲನಗೌಡ ಪಾಟೀಲ ಗುದ್ದಲಿ ಪೂಜೆ ನೆರವೇರಿಸಿದರು.
ಜಿಪಂ ಮಾಜಿ ಅಧ್ಯಕ್ಷ ಮಹಾಂತೇಶ ಹಿಟ್ಟಿನಮಠ, ಸಾಗರ ಮಠದ, ಗುರುಪಾದಯ್ಯ ಚಟ್ಟಿಮಠ, ಗುರುಲಿಂಗಯ್ಯ ಮಠಪತಿ, ಸದಾಶಿವ ಹಿರೇಮಠ, ಮಹಾಂತೇಶ ಮನ್ನಯ್ಯನವರಮಠ, ಎಂ.ಆರ್.ಹಿರೇಮಠ, ಚಿದಾನಂದ ಮಠಪತಿ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 