ಸಮುದಾಯ ಭವನ ಕಾಂಪೌಂಡ್ ಗುದ್ದಲಿ ಪೂಜೆ
Community Bhavan Compound Guddali Puja
ಲೋಕದರ್ಶನ ವರದಿ
ಸಮುದಾಯ ಭವನ ಕಾಂಪೌಂಡ್ ಗುದ್ದಲಿ ಪೂಜೆ
ಮಹಾಲಿಂಗಪುರ 09 : ಸ್ಥಳೀಯ ಪುರಸಭೆಯ 21ನೇ ವಾರ್ಡಿನ ಸದಸ್ಯ ರಾಜು ಚಮಕೇರಿ ಅವರ ಅನುದಾನ 5.50 ಲಕ್ಷ ರೂ ವೆಚ್ಚದಲ್ಲಿ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದ ಕಾಂಪೌಂಡ್ ನಿರ್ಮಾಣಕ್ಕೆ ಪುರಸಭಾ ಅಧ್ಯಕ್ಷ ಯಲ್ಲನಗೌಡ ಪಾಟೀಲ ಗುದ್ದಲಿ ಪೂಜೆ ನೆರವೇರಿಸಿದರು.
ಜಿಪಂ ಮಾಜಿ ಅಧ್ಯಕ್ಷ ಮಹಾಂತೇಶ ಹಿಟ್ಟಿನಮಠ, ಸಾಗರ ಮಠದ, ಗುರುಪಾದಯ್ಯ ಚಟ್ಟಿಮಠ, ಗುರುಲಿಂಗಯ್ಯ ಮಠಪತಿ, ಸದಾಶಿವ ಹಿರೇಮಠ, ಮಹಾಂತೇಶ ಮನ್ನಯ್ಯನವರಮಠ, ಎಂ.ಆರ್.ಹಿರೇಮಠ, ಚಿದಾನಂದ ಮಠಪತಿ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 