ಸಮುದಾಯ ಭವನ ನಿರ್ಮಾಣ ಕಾಮಗಾರಿ ಚಾಲನೆ
Community building construction work underway
ರಾಯಬಾಗ 13: ಮತಕ್ಷೇತ್ರದ ಎಲ್ಲ ಸಮುದಾಯದವರಿಗೆ ಸಮುದಾಯ ಭವನ ನಿರ್ಮಿಸಿ ಕೊಡಲಾಗುತ್ತಿದ್ದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಮಂಗಳವಾರ ತಾಲೂಕಿನ ಯಡ್ರಾಂವ ಗ್ರಾಮದ ಬೀರೇಶ್ವರ ದೇವಸ್ಥಾನ ಹತ್ತಿರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿ.ಪಂ.ಇಲಾಖೆಯಿಂದ ಮಂಜೂರಾದ 5 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಹಾಗೂ 5 ಲಕ್ಷ ರೂ. ವೆಚ್ಚದಲ್ಲಿ ನಸಲಾಪುರ ಗ್ರಾಮದ ಜೈನ ಸಮುದಾಯದ ಸ್ಮಶಾನ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಂತ ಹಂತವಾಗಿ ಎಲ್ಲ ಸಮಾಜದ ಸ್ಮಶಾನಗಳನ್ನು ಅಭಿವೃದ್ಧಿ ಕಾರ್ಯ ಕೈಗೊಳ್ಳುವುದು ಎಂದರು.
ಜಿ.ಪಂ.ಎಇ ಎಸ್.ಎಸ್.ಹೊಸಮನಿ, ಜೆ.ಇ. ರಾಕೇಶ ಕಟ್ಟಿಮನಿ, ಯಡ್ರಾಂವ ಗ್ರಾ.ಪಂ.ಅಧ್ಯಕ್ಷೆ ಅಶ್ವಿನಿ ಧನಗರ, ಉಪಾಧ್ಯಕ್ಷೆ ಅಕ್ಕಾತಾಯಿ ಐಹೊಳೆ, ಮುಖಂಡರಾದ ಸದಾಶಿವ ಘೋರೆ್ಡ, ಭರತೇಶ ಬನವಣೆ, ಕಲ್ಲಪ್ಪ ನಿಂಗನೂರೆ, ಚೌಗೌಡ ಪಾಟೀಲ, ಜಯಪಾಲ ಬನವಣೆ, ಅರುಣ ನಾಯಿಕ, ಅನೀಲ ಪಾಟೀಲ, ಬಾಳಾಸಾಹೇಬ ಪಾಟೀಲ, ಮಹಾದೇವ ಕಾಂಬಳೆ, ನಿಂಗಪ್ಪ ಕುಂಬಾರ, ವರ್ಧಮಾನ ಬನವಣೆ, ಮಂಜುಳಾ ನುಚ್ಚಂಬಲಿ, ಮಹೇಶ ಮಾಂಗ, ಹಾಲಪ್ಪ ಧನಗರ, ಶ್ರೀಕಾಂತ ಪಡಲಾಳೆ, ಸುರೇಶ ಐಹೊಳೆ, ಮಹೇಶ ಬೆಳಸಿ, ಶಿವಾಜಿ ಕೆಂಚೆ, ದಶರಥ ಐಹೊಳೆ ಸೇರಿ ಅನೇಕರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 