ತುಕಾರಾಂ ಅವರಿಂದ "ಕನರ್ಾಟಕ ಒನ್ ಕೇಂದ್ರ ಉದ್ಘಾಟನೆ
ಕೊಪ್ಪಳ 25: ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ನೂತನವಾಗಿ ಸ್ಥಾಪಿಸಲಾದ "ಕನರ್ಾಟಕ ಒನ್ ಕೇಂದ್ರದ ಉದ್ಘಾಟನೆಯನ್ನು ಕನರ್ಾಟಕ ಸಕರ್ಾರದ ವೈದ್ಯಕೀಯ ಶಿಕ್ಷಣ ಸಚಿವರಾದ ಈ. ತುಕಾರಾಂ ಅವರು ಸೋಮವಾರದಂದು ಉದ್ಘಾಟಿಸಿದರು.
ಕನರ್ಾಟಕ ಸಕರ್ಾರ ಇಡಿಸಿಎಸ್ ನಿದರ್ೆಶನಾಲಯ, ಇ-ಆಡಳಿತ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ನಗರಸಭೆಯ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ "ಕನರ್ಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭವು ಸೋಮವಾರದಂದು ಜರುಗಿತು.
ಕನರ್ಾಟಕ ಒನ್ ಕೇಂದ್ರದಿಂದ ಯಾವ-ಯಾವ ಸೌಲಭ್ಯಗಳು ದೊರೆಯಲಿವೆ ಎಂಬುವುದರ ಕುರಿತು ಸಚಿವರು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಸಕರ್ಾರದ ಸಂಸದೀಯ ಕಾರ್ಯದಶರ್ಿ ಹಾಗೂ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ ಸೇರಿದಂತೆ ಕನರ್ಾಟಕ ಒನ್ ಕೇಂದ್ರದ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 