ಪಹಲ್ಗಾಮ್ ಘಟನೆಗೆ ಖಂಡನೆ: ಶ್ರದ್ಧಾಂಜಲಿ ಸಭೆ
ವಿಜಯಪುರ 24: ಕಾಶ್ಮೀರದಲ್ಲಿ ಪಹಲ್ಗಾಮ್ ದಲ್ಲಿ ನಡೆದ ಘಟನೆ ಭಯೋತ್ಪಾಧಕರನ್ನು ಮಟ್ಟ ಹಾಕಬೇಕೆಂದು ಬಿಜಾಪುರ ಜಿಲ್ಲಾ ವಕೀಲರ ಸಂಘದ (ಬಿಜಾಪುರ ಬಾರ್ ಅಸೋಶಿಯೇಷನ್) ವತಿಯಿಂದ ಕ್ಯಾಂಡಲ್ ಹಿಡಿದುಕೊಂಡು ಮೌನ
ಶ್ರದ್ಧಾಂಜಲಿ ನಡೆಸಿತು. ಮೃತರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕರುಣಿಸಲಿ ನಾವೆಲ್ಲ ಅವರೊಂದಿಗೆ ಇರುತ್ತೇವೆಂದು ಡಿ.ಜಿ. ಬಿರಾದಾರ ಅವರು ಹೇಳಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನೀಲ ಬಿ. ಬಿರಾದಾರ, ಕಾರ್ಯದರ್ಶಿ ಸುರೇಶ ಎಸ್.ಚೂರಿ, ಎಮ್.ಎ. ಕಾಖಂಡಕಿ, ಯು.ಎಮ್. ಆಲಗೂರ, ವೈ.ಬಿ. ಬಡಿಗೇರ, ಬಿ.ಡಿ. ಬಿರಾದಾರ, ವ್ಹಿ.ಎಚ್. ಗಳಪ್ಪಗೋಳ, ಎಮ್.ಆರ್. ಹವಾಲ್ದಾರ, ಪಿ.ಕೆ. ಹುವನಗೋಳ, ಎಮ್.ಎಸ್. ಇನಾಮದಾರ, ಎಸ್.ಎ.ಆಸಂಗಿ, ಹಿರಿಯ ವಕೀಲರಾದ ಎಸ್.ಎಸ್. ಚೋಗಲೆ, ಬಿ.ಎಸ್. ಸೊರಗಾಂವಿ, ಹಿರೋಳ್ಳಿ, ಎಸ್.ಎಸ್. ಡೋಂಗರಗಾಂವಿ, ಎಸ್.ಬಿ. ಕಮತಗಿ, ಗುರು ನಿರಂಜನಮಠ, ಎಸ್.ಎಸ್. ಜಾಗಿರದಾರ, ಇಂಗಳೇಶ್ವರ ಮಹಮ್ಮದ ಗೌಸ್, ಕುಮಾರ ನಿಡೋಣಿ ಬಸವರಾಜ ಯಾದವಾಡ ಮತ್ತೀತರರು ವಕೀಲರು ಮತ್ತು ಹಿರಿಯ ವಕೀಲರು, ಪದಾಧಿಕಾರಿಗಳು ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 