ನಾಲಿಗೆ ಮೇಲೆ ಹಿಡಿತ ಇರಲಿ ಚಲವಾದಿ ನಾರಾಯಣ ಸ್ವಾಮಿಗೆ ಪೂಜಾರಿ ಎಚ್ಚರಿಕೆ
Condemnation of the statement of the deceitful Narayana Swamy
ವಿಜಯಪುರ 24: ಬಿ.ಜೆ.ಪಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಚಲವಾದಿ ನಾರಾಯಣಸ್ವಾಮಿ ಅವರು ಪಂಚಾಯಿತಿ ರಾಜ್ಯ ಸಚಿವರಾದ ಪ್ರೀಯಾಂಕಾ ಖರ್ಗೆ ಅವರಿಗೆ ಅತ್ತಿಚೆಗೆ ನಾಯಿಗೆ ಹೊಲಿಸಿ ತಮ್ಮ ಕೀಳುಮಟ್ಟದ ನಾಲಿಗೆಯನ್ನು ಹರಿಬಿಟ್ಟು ಅಸಂವಿಧಾನಿಕ ಪದ ಬಳಕೆ ಮಾಡಿರುವುದು ಖಂಡನೀಯ ವಿಷಯ, ಕೂಡಲೇ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿ ಅಸಂಖ್ಯಾತ ದಲಿತರ ಭಾವನೆಗಳಿಗೆ ದಕ್ಕೆ ಉಂಟು ಮಾಡಿರುವ ಹಿನ್ನಲೆ ಭಹಿರಂಗವಾಗಿ ಕ್ಷಮೇ ಕೇಳಬೇಕು.
ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಪ್ರಚೋದನೆಗೊಳಿಸುವಂತಹ ಹೇಳಿಕೆಗಳನ್ನು ನೀಡಿರುವ ಬಿ.ಜೆ.ಪಿಯ ಕೈಗೊಂಬೆ, ಕೈಚೀಲ ಆಗಿರುವ ಚಲವಾದಿ ನಾರಾಯಣ ಸ್ವಾಮಿಯವರಿಗೆ ಅನುಭವದ ಕೊರತೆ ಎದ್ದು ಕಾಣುತ್ತಿದೆ, ಬುದ್ಧ, ಬಸವ . ಅಂಬೇಡ್ಕರ ಅವರ ಅನುಯಾಯಿಯಾಗಿ ಆದರ್ಶಗಳನ್ನು ರೂಡಿಸಿಕೊಂಡಿದ್ದರೆ ಈ ತರಹದ ಹೇಳಿಕೆಗಳನ್ನು ಕೊಡುತ್ತಿರಲಿಲ್ಲ, ದಲಿತ ಸಮುದಾಯದ ಕೆಂಗಣಿಗೆ ಗುರಿಯಾಗಿದ್ದು, ಕೂಡಲೇ ರಾಜಕೀಯ ಸನ್ಯಾಸತ್ವ ತೆಗೆದುಕೊಂಡು ಮನೆಗೆ ಹೋಗಿ ಎಂದು ಯುವ ಕಾಂಗ್ರೆಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ ಪೂಜಾರಿ ಅವರು ಪತ್ರಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 