ನಾಲಿಗೆ ಮೇಲೆ ಹಿಡಿತ ಇರಲಿ ಚಲವಾದಿ ನಾರಾಯಣ ಸ್ವಾಮಿಗೆ ಪೂಜಾರಿ ಎಚ್ಚರಿಕೆ
Condemnation of the statement of the deceitful Narayana Swamy
ವಿಜಯಪುರ 24: ಬಿ.ಜೆ.ಪಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಚಲವಾದಿ ನಾರಾಯಣಸ್ವಾಮಿ ಅವರು ಪಂಚಾಯಿತಿ ರಾಜ್ಯ ಸಚಿವರಾದ ಪ್ರೀಯಾಂಕಾ ಖರ್ಗೆ ಅವರಿಗೆ ಅತ್ತಿಚೆಗೆ ನಾಯಿಗೆ ಹೊಲಿಸಿ ತಮ್ಮ ಕೀಳುಮಟ್ಟದ ನಾಲಿಗೆಯನ್ನು ಹರಿಬಿಟ್ಟು ಅಸಂವಿಧಾನಿಕ ಪದ ಬಳಕೆ ಮಾಡಿರುವುದು ಖಂಡನೀಯ ವಿಷಯ, ಕೂಡಲೇ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿ ಅಸಂಖ್ಯಾತ ದಲಿತರ ಭಾವನೆಗಳಿಗೆ ದಕ್ಕೆ ಉಂಟು ಮಾಡಿರುವ ಹಿನ್ನಲೆ ಭಹಿರಂಗವಾಗಿ ಕ್ಷಮೇ ಕೇಳಬೇಕು.
ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಪ್ರಚೋದನೆಗೊಳಿಸುವಂತಹ ಹೇಳಿಕೆಗಳನ್ನು ನೀಡಿರುವ ಬಿ.ಜೆ.ಪಿಯ ಕೈಗೊಂಬೆ, ಕೈಚೀಲ ಆಗಿರುವ ಚಲವಾದಿ ನಾರಾಯಣ ಸ್ವಾಮಿಯವರಿಗೆ ಅನುಭವದ ಕೊರತೆ ಎದ್ದು ಕಾಣುತ್ತಿದೆ, ಬುದ್ಧ, ಬಸವ . ಅಂಬೇಡ್ಕರ ಅವರ ಅನುಯಾಯಿಯಾಗಿ ಆದರ್ಶಗಳನ್ನು ರೂಡಿಸಿಕೊಂಡಿದ್ದರೆ ಈ ತರಹದ ಹೇಳಿಕೆಗಳನ್ನು ಕೊಡುತ್ತಿರಲಿಲ್ಲ, ದಲಿತ ಸಮುದಾಯದ ಕೆಂಗಣಿಗೆ ಗುರಿಯಾಗಿದ್ದು, ಕೂಡಲೇ ರಾಜಕೀಯ ಸನ್ಯಾಸತ್ವ ತೆಗೆದುಕೊಂಡು ಮನೆಗೆ ಹೋಗಿ ಎಂದು ಯುವ ಕಾಂಗ್ರೆಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ ಪೂಜಾರಿ ಅವರು ಪತ್ರಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 