ಹಿರಿಯ ರಾಜಕಾರಣಿ ಹೆಚ್.ವಾಯ್ ಮೇಟಿ ನಿಧನಕ್ಕೆ ಸಂತಾಪ
Condolences on the passing of senior politician H.Y. Meti
ನರಗುಂದ 04: ಹಿರಿಯ ರಾಜಕಾರಣಿ ಹೆಚ್.ವಾಯ್ ಮೇಟಿ ಮಾಜಿ ಸಚಿವರು. ಮಾಜಿ ಸಂಸದರಾದ ಹಾಗೂ ಶಾಸಕ, ಅವರ ನಿಧನಕ್ಕೆ ನರಗುಂದ ಶಾಸಕ ಸಿ.ಸಿ.ಪಾಟೀಲ ತೀವ್ರ ಸಂತಾಪ ಸೂಚಿಸಿದ್ದಾರೆ.
ಹೆಚ್.ವಾಯ್ ಮೇಟಿ ಅಗಲಿಕೆ ಇಂದ ರಾಜಕೀಯವಾಗಿ ಭಾರೀ ಆಘಾತವಾಗಿದೆ. ಅವರು 5 ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ, ಒಂದು ಬಾರಿ ಸಂಸದರಾಗಿ ಗಮನಅರ್ಹವಾಗಿ ರಾಜಕೀಯದಲ್ಲಿ ಸೇವೆ ಸಲ್ಲಿದ್ದಾರೆ. ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೂ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖ: ಭರಿಸುವ ಸ್ಥೈರ್ಯ ನೀಡಲೇಂದು ಆ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 