ಹಿರಿಯ ರಾಜಕಾರಣಿ ಹೆಚ್.ವಾಯ್ ಮೇಟಿ ನಿಧನಕ್ಕೆ ಸಂತಾಪ
Condolences on the passing of senior politician H.Y. Meti
ನರಗುಂದ 04: ಹಿರಿಯ ರಾಜಕಾರಣಿ ಹೆಚ್.ವಾಯ್ ಮೇಟಿ ಮಾಜಿ ಸಚಿವರು. ಮಾಜಿ ಸಂಸದರಾದ ಹಾಗೂ ಶಾಸಕ, ಅವರ ನಿಧನಕ್ಕೆ ನರಗುಂದ ಶಾಸಕ ಸಿ.ಸಿ.ಪಾಟೀಲ ತೀವ್ರ ಸಂತಾಪ ಸೂಚಿಸಿದ್ದಾರೆ.
ಹೆಚ್.ವಾಯ್ ಮೇಟಿ ಅಗಲಿಕೆ ಇಂದ ರಾಜಕೀಯವಾಗಿ ಭಾರೀ ಆಘಾತವಾಗಿದೆ. ಅವರು 5 ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ, ಒಂದು ಬಾರಿ ಸಂಸದರಾಗಿ ಗಮನಅರ್ಹವಾಗಿ ರಾಜಕೀಯದಲ್ಲಿ ಸೇವೆ ಸಲ್ಲಿದ್ದಾರೆ. ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೂ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖ: ಭರಿಸುವ ಸ್ಥೈರ್ಯ ನೀಡಲೇಂದು ಆ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 