ಹಿರಿಯ ರಾಜಕಾರಣಿ ಹೆಚ್.ವಾಯ್ ಮೇಟಿ ನಿಧನಕ್ಕೆ ಸಂತಾಪ
Condolences on the passing of senior politician H.Y. Meti
ನರಗುಂದ 04: ಹಿರಿಯ ರಾಜಕಾರಣಿ ಹೆಚ್.ವಾಯ್ ಮೇಟಿ ಮಾಜಿ ಸಚಿವರು. ಮಾಜಿ ಸಂಸದರಾದ ಹಾಗೂ ಶಾಸಕ, ಅವರ ನಿಧನಕ್ಕೆ ನರಗುಂದ ಶಾಸಕ ಸಿ.ಸಿ.ಪಾಟೀಲ ತೀವ್ರ ಸಂತಾಪ ಸೂಚಿಸಿದ್ದಾರೆ.
ಹೆಚ್.ವಾಯ್ ಮೇಟಿ ಅಗಲಿಕೆ ಇಂದ ರಾಜಕೀಯವಾಗಿ ಭಾರೀ ಆಘಾತವಾಗಿದೆ. ಅವರು 5 ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ, ಒಂದು ಬಾರಿ ಸಂಸದರಾಗಿ ಗಮನಅರ್ಹವಾಗಿ ರಾಜಕೀಯದಲ್ಲಿ ಸೇವೆ ಸಲ್ಲಿದ್ದಾರೆ. ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೂ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖ: ಭರಿಸುವ ಸ್ಥೈರ್ಯ ನೀಡಲೇಂದು ಆ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 