ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದನೆ
Congratulations to CM Siddaramaiah for presenting the budget
ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದನೆ
ತಾಳಿಕೋಟೆ, 07; ಎಲ್ಲ ವರ್ಗದ ಜನರ ಹಿತ ಕಾಯುವ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 16ನೇ ಬಜೆಟ್ ರಾಜ್ಯದ ಎಲ್ಲ ವರ್ಗದ ಜನರ ಹಿತ ಕಾಯುವ ಬಜೆಟ್ ಆಗಿದೆ ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯವನ್ನು ಸಬಲಿಕರಿಸಲು ಬಜೆಟ್ ನಲ್ಲಿ ಕೆಲವು ವಿಶೇಷ ಘೋಷಣೆಗಳನ್ನು ಮಾಡಿದ್ದು ಸಂತಸದ ವಿಷಯ. ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಅತ್ಯುತ್ತಮ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದಿಸುತ್ತೇನೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 