ಪಠಾಣಗೆ ಖರ್ಗೆಯಿಂದ ಅಭಿನಂದನೆ
Congratulations to Pathana from Kharge
ಪಠಾಣಗೆ ಖರ್ಗೆಯಿಂದ ಅಭಿನಂದನೆ
ಶಿಗ್ಗಾವಿ 17: ಗದಗ ನಗರದಲ್ಲಿ ನಡೆದ ದಿ.ಕೆ.ಎಚ್.ಪಾಟೀಲರವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಶಿಗ್ಗಾಂವ ಸವಣೂರ ಜನಪ್ರಿಯ ಶಾಸಕ ಯಾಸೀರಖಾನ ಪಠಾಣರವರನ್ನು ಹೃದಯದಿಂದ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಿ.ಎಂ ಸಿದ್ದರಾಮಯ್ಯ, ಡಿ.ಸಿ.ಎಂ ಡಿ.ಕೆ.ಶಿವಕುಮಾರ, ಕಾರ್ಯಕ್ರಮ ರೂವಾರಿಸಚಿವ ಎಚ್.ಕೆ.ಪಾಟೀಲ, ಸೇರಿದಂತೆ ರಾಷ್ಟ್ರ ನಾಯಕರು, ರಾಜ್ಯದ ಹಿರಿಯ ನಾಯಕರು,ಎಲ್ಲ ಸಚಿವರು, ಶಾಸಕರು , ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 