ಪಠಾಣಗೆ ಖರ್ಗೆಯಿಂದ ಅಭಿನಂದನೆ
Congratulations to Pathana from Kharge
ಪಠಾಣಗೆ ಖರ್ಗೆಯಿಂದ ಅಭಿನಂದನೆ
ಶಿಗ್ಗಾವಿ 17: ಗದಗ ನಗರದಲ್ಲಿ ನಡೆದ ದಿ.ಕೆ.ಎಚ್.ಪಾಟೀಲರವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಶಿಗ್ಗಾಂವ ಸವಣೂರ ಜನಪ್ರಿಯ ಶಾಸಕ ಯಾಸೀರಖಾನ ಪಠಾಣರವರನ್ನು ಹೃದಯದಿಂದ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಿ.ಎಂ ಸಿದ್ದರಾಮಯ್ಯ, ಡಿ.ಸಿ.ಎಂ ಡಿ.ಕೆ.ಶಿವಕುಮಾರ, ಕಾರ್ಯಕ್ರಮ ರೂವಾರಿಸಚಿವ ಎಚ್.ಕೆ.ಪಾಟೀಲ, ಸೇರಿದಂತೆ ರಾಷ್ಟ್ರ ನಾಯಕರು, ರಾಜ್ಯದ ಹಿರಿಯ ನಾಯಕರು,ಎಲ್ಲ ಸಚಿವರು, ಶಾಸಕರು , ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 