ನೂತನ ಕಸಾಪ ಅಧ್ಯಕ್ಷ ಸಂತೋಷ ಸನದಿಗೆ ಸನ್ಮಾನ
Congratulations to the new Kasapa President Santosh Sanadi
ರಾಯಬಾಗ 29: ತಾಲೂಕಿನ ಕುಡಚಿ ಹೋಬಳಿ ಕಸಾಪ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಸಂತೋಷ ಸನದಿಯವರನ್ನು ರಾಯಬಾಗ ಶಾಸಕ ದುರ್ಯೋಧನ ಐಹೊಳೆಯವರು ಭಾನುವಾರ ತಮ್ಮ ಗೃಹ ಕಚೇರಿಯಲ್ಲಿ ಸತ್ಕರಿಸಿದರು.
ತಾಲೂಕಾ ಕಸಾಪ ಅಧ್ಯಕ್ಷ ರವೀಂದ್ರ ಪಾಟೀಲ, ಎಸ್ ಎಸ್ ಕಾಂಬಳೆ, ಅರುಣ ಐಹೊಳೆ, ಶಂಕರ ಕ್ಯಾಸ್ತಿ, ಟಿ ಎಸ್ ವಂಟಗೂಡಿ, ಸುಖದೇವ ಕಾಂಬಳೆ, ರಮೇಶ ಪಾಟೀಲ, ಅಬ್ಬಾಸ ಲತಿಬನವರ, ಎಮ್ ಎಸ್ ಬಳವಾಡ, ನಂದೇಶ ಕಾಂಬಳೆ, ಗುಲಾಬ ಸಯ್ಯದ, ಗಜಾನನ ಮಾಳಿ, ಬಾಬು ಹೊಸಟ್ಟಿ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 