ಶಿಕ್ಷಕ ಸೈಯೀದ ತಹ್ಮದ್ ಮುಲ್ಲಾರಿಗೆ ಅಭಿನಂದನಾ ಪತ್ರ
Congratulatory letter to teacher Syed Tahmad Mulla
ಲೋಕದರ್ಶನ ವರದಿ
ಶಿಕ್ಷಕ ಸೈಯೀದ ತಹ್ಮದ್ ಮುಲ್ಲಾರಿಗೆ ಅಭಿನಂದನಾ ಪತ್ರ
ಧಾರವಾಡ ಅ.09: ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇಂದು ಶೇ.100 ರಷ್ಟು ಪೂರ್ಣಗೊಳಿಸಿದ ಶಿಕ್ಷಕ ಸೈಯೀದ ತಹ್ಮದ್ ಮುಲ್ಲಾ ಅವರಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಉಪಯುಕ್ತರಾದ ಶಂಕರಾನಂದ ಬನಶಂಕರಿ ಅವರು ಅಭಿನಂದನಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಸಮೀಕ್ಷೆ ಮೇಲ್ವಿಚಾರಕಿ ಸುಮಿತಾ ಹಿರೇಮಠ, ಸಿಆರ್ ಪಿ ಶೋಭಾ ಹಾಗೂ ಪಾಲಿಕೆಯ ನೋಡಲ್ ಅಧಿಕಾರಿ ಶೌಕತ್ ಸುಂಕದ್ ಅವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 