ಕಾಂಗ್ರೆಸ್ ಬಳ್ಳಾರಿ ಭದ್ರಕೋಟೆ: ಮಂಜುನಾಥಗೌಡ
Congress's stronghold in Bellary: Manjunatha Gowda
ಬಳ್ಳಾರಿ 15: ಐತಿಹಾಸಿಕ ಬಳ್ಳಾರಿ ಜಿಲ್ಲೆಯು ಕಾಂಗ್ರೆಸ್ನ ಭದ್ರಕೋಟೆಯಾಗಿ ಮುಂದುವರಿಯಲಿದೆ ಮತ್ತು ಅದನ್ನು ಬಿಜೆಪಿ ಭೇದಿ ಸಲುಸಾಧ್ಯವಿಲ ್ಲಎಂದು ಕರ್ನಾಟಕ ಪ್ರದೇಶಯುವ ಕಾಂಗ್ರೆಸ್ (ಕೆಪಿವೈಸಿಸಿ) ಅಧ್ಯಕ್ಷಎಚ್.ಎಸ್. ಮಂಜುನಾಥ್ಗೌಡ ಹೇಳಿದರು.
ಬಳ್ಳಾರಿ ಜಿಲ್ಲಾಯುವ ಕಾಂಗ್ರೆಸ್ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ವೈಭವಕ್ಕೆ ಸಾಕ್ಷಿಯಾದ ನೆಲದ ಐತಿಹಾಸಿಕ ಶ್ರೀಮಂತಿಕೆಯನ್ನು ಸ್ಮರಿಸಿದರು."ಇಲ್ಲಿ ಮುತ್ತುರತ್ನಗಳು ರಸ್ತೆ ಬದಿಯಲ್ಲಿ ಮಾರಲಾಗುತ್ತಿತ್ತು" ಎಂದು ಹೇಳುವ ಮೂಲಕ ಬಳ್ಳಾರಿಯ ಪರಂಪರೆಯನ್ನು ಎತ್ತಿಹಿಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 