ಕಾಂಗ್ರೇಸ ಮುಖಂಡರಿಂದ ಸಚಿವ ಜಾರಕಿಹೊಳಿಯವರಿಗೆ ಗೌರವ ಸನ್ಮಾನ
Congress leaders felicitate Minister Jarkiholi
ಲೋಕದರ್ಶನ ವರದಿ
ಕಾಂಗ್ರೇಸ ಮುಖಂಡರಿಂದ ಸಚಿವ ಜಾರಕಿಹೊಳಿಯವರಿಗೆ ಗೌರವ ಸನ್ಮಾನ
ಶಿಗ್ಗಾವಿ 21: ಹಾವೇರಿ ಜಿಲ್ಲೆಯ ಕೆ.ಎಂ.ಎಫ್ ನಾಮ ನಿರ್ದೇಶಕ ಸದಸ್ಯರಾಗಿ ಶಿಗ್ಗಾಂವ ಸವಣೂರ ಮತಕ್ಷೇತ್ರದ ಶಂಕರಗೌಡ ಭಾಪೂಜಿಗೌಡ ಪಾಟೀಲರವರನ್ನು ಸರ್ಕಾರದಿಂದ ನಾಮ್ ನಿರ್ದೆಶಕರಾಗಲು ಅವಕಾಶ ಕಲ್ಪಿಸಿ ಕೊಟ್ಟ ಘನ ಸರಕಾರದ ಲೋಕೊಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಹಾಗೂ ಶಿಗ್ಗಾಂವ ಸವಣೂರ ಕ್ಷೇತ್ರದ ಜನಪ್ರಿಯ ಶಾಸಕ ಯಾಸೀರ್ ಅಹ್ಮದ್ಖಾನ್ ಪಠಾಣರವರನ್ನು ಸಚಿವರ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಬಾಬರ ಬೊವಾಜಿ ಪಿ.ಐ.ಡಿ ಬ್ಯಾಂಕಿನ ನಿರ್ದೇಶಕ ಶಂಕ್ರ್ಪ ಮಡಿವಾಳರ, ಮನೋಹರ ಹಾದಿಮನಿ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 