ಕಾಂಗ್ರೇಸ ಮುಖಂಡರಿಂದ ಸಚಿವ ಜಾರಕಿಹೊಳಿಯವರಿಗೆ ಗೌರವ ಸನ್ಮಾನ
Congress leaders felicitate Minister Jarkiholi
ಲೋಕದರ್ಶನ ವರದಿ
ಕಾಂಗ್ರೇಸ ಮುಖಂಡರಿಂದ ಸಚಿವ ಜಾರಕಿಹೊಳಿಯವರಿಗೆ ಗೌರವ ಸನ್ಮಾನ
ಶಿಗ್ಗಾವಿ 21: ಹಾವೇರಿ ಜಿಲ್ಲೆಯ ಕೆ.ಎಂ.ಎಫ್ ನಾಮ ನಿರ್ದೇಶಕ ಸದಸ್ಯರಾಗಿ ಶಿಗ್ಗಾಂವ ಸವಣೂರ ಮತಕ್ಷೇತ್ರದ ಶಂಕರಗೌಡ ಭಾಪೂಜಿಗೌಡ ಪಾಟೀಲರವರನ್ನು ಸರ್ಕಾರದಿಂದ ನಾಮ್ ನಿರ್ದೆಶಕರಾಗಲು ಅವಕಾಶ ಕಲ್ಪಿಸಿ ಕೊಟ್ಟ ಘನ ಸರಕಾರದ ಲೋಕೊಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಹಾಗೂ ಶಿಗ್ಗಾಂವ ಸವಣೂರ ಕ್ಷೇತ್ರದ ಜನಪ್ರಿಯ ಶಾಸಕ ಯಾಸೀರ್ ಅಹ್ಮದ್ಖಾನ್ ಪಠಾಣರವರನ್ನು ಸಚಿವರ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಬಾಬರ ಬೊವಾಜಿ ಪಿ.ಐ.ಡಿ ಬ್ಯಾಂಕಿನ ನಿರ್ದೇಶಕ ಶಂಕ್ರ್ಪ ಮಡಿವಾಳರ, ಮನೋಹರ ಹಾದಿಮನಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 