ಕಾರ್ಮಿಕನ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ಮುಖಂಡರು
Congress leaders inquired about the worker's health
ಕಾರ್ಮಿಕನ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ಮುಖಂಡರು
ಶಿಗ್ಗಾವಿ 04 : ಪುರಸಭೆ ನೇರ ಗುತ್ತಿಗೆ ಕಾರ್ಮಿಕ ಪರಶುರಾಮ ಕಸ ವಿಲೇವಾರಿ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಲಗೈ ಬೆರಳಿಗೆ ತೀವ್ರ ಪೆಟ್ಟಾಗಿದ್ದು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಚಿಕಿತ್ಸೆ ನೀಡಿ ಬೆರಳಿಗೆ ಶಸ್ತ್ರಚಿಕಿತ್ಸೆ ಮಾಡಿರುವ ಗಾಯಾಳನ್ನು ಭೇಟಿ ಮಾಡಿ ಧೈರ್ಯ ತುಂಬಿದ ಕಾಂಗ್ರೆಸ್ ಪಕ್ಷದ ತಾಲೂಕ ವಕ್ತಾರ ಮಂಜುನಾಥ ಮಣ್ಣಣ್ಣವರ, ಪುರಸಭೆ ನಾಮ ನಿರ್ದೇಶಕ ಸದಸ್ಯರುಗಳಾದ ಪರವೀಜ ಮುಲ್ಲಾ, ಚಂದ್ರು ಕೊಡ್ಲಿವಾಡ, ಸಾಧಿಕ್ ಮೊಗಲಲ್ಲಿ ಪುರಸಭೆಯ ಸ್ಪಂದನೆ ಕುರಿತು ಕೇಳಿದಾಗ ಗಾಯಾಳು ಮುಖ್ಯಾಧಿಕಾರಿಗೆ ಭೇಟಿ ನೀಡಿರುವ ಬಗ್ಗೆ ತಿಳಿಸಿದರು. ಕಾರ್ಮಿಕನಿಗೆ ಸಹಾಯ ಮಾಡಬೇಕೆಂದು ಮುಖ್ಯಾಧಿಕಾರಿ ಮತ್ತು ಆಡಳಿತ ಮಂಡಳಿಗೆ ನಾಮ ನಿರ್ದೇಶನ ಸದಸ್ಯರುಗಳು ಆಗ್ರಹ ಮಾಡಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 