ಕಾರ್ಮಿಕನ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ಮುಖಂಡರು
Congress leaders inquired about the worker's health
ಕಾರ್ಮಿಕನ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ಮುಖಂಡರು
ಶಿಗ್ಗಾವಿ 04 : ಪುರಸಭೆ ನೇರ ಗುತ್ತಿಗೆ ಕಾರ್ಮಿಕ ಪರಶುರಾಮ ಕಸ ವಿಲೇವಾರಿ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಲಗೈ ಬೆರಳಿಗೆ ತೀವ್ರ ಪೆಟ್ಟಾಗಿದ್ದು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಚಿಕಿತ್ಸೆ ನೀಡಿ ಬೆರಳಿಗೆ ಶಸ್ತ್ರಚಿಕಿತ್ಸೆ ಮಾಡಿರುವ ಗಾಯಾಳನ್ನು ಭೇಟಿ ಮಾಡಿ ಧೈರ್ಯ ತುಂಬಿದ ಕಾಂಗ್ರೆಸ್ ಪಕ್ಷದ ತಾಲೂಕ ವಕ್ತಾರ ಮಂಜುನಾಥ ಮಣ್ಣಣ್ಣವರ, ಪುರಸಭೆ ನಾಮ ನಿರ್ದೇಶಕ ಸದಸ್ಯರುಗಳಾದ ಪರವೀಜ ಮುಲ್ಲಾ, ಚಂದ್ರು ಕೊಡ್ಲಿವಾಡ, ಸಾಧಿಕ್ ಮೊಗಲಲ್ಲಿ ಪುರಸಭೆಯ ಸ್ಪಂದನೆ ಕುರಿತು ಕೇಳಿದಾಗ ಗಾಯಾಳು ಮುಖ್ಯಾಧಿಕಾರಿಗೆ ಭೇಟಿ ನೀಡಿರುವ ಬಗ್ಗೆ ತಿಳಿಸಿದರು. ಕಾರ್ಮಿಕನಿಗೆ ಸಹಾಯ ಮಾಡಬೇಕೆಂದು ಮುಖ್ಯಾಧಿಕಾರಿ ಮತ್ತು ಆಡಳಿತ ಮಂಡಳಿಗೆ ನಾಮ ನಿರ್ದೇಶನ ಸದಸ್ಯರುಗಳು ಆಗ್ರಹ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 