ಎ.24 ರಂದು ಕಾಂಗ್ರೇಸ್ ಕಾರ್ಯಕರ್ತರ ಸಭೆ
Congress workers' meeting on .24
ಸಂಬರಗಿ 23: ಸಂವಿಧಾನ ಭದ್ರತೆ ಹಾಗೂ ಕೇಂದ್ರ ಸರಕಾರದ ಬೆಲೆ ಏರಿಕೆ ವಿರೋಧಿಸಿ ಗುರುವಾರ ಎಪ್ರಿಲ್ 24 ರಂದು ಉಗಾರ ಖುರ್ದದಲ್ಲಿ ಮದ್ಯಾಹ್ನ 1 ಗಂಟೆಗೆ ಕಾಂಗ್ರೇಸ್ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ ಎಂದು ಅನಂತಪೂರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಓಂಪ್ರಕಾಶ ಪಾಟೀಲ ತಿಳಿಸಿದರು.
ಅವರು ಅನಂತಪೂರ ಗ್ರಾಮದಲ್ಲಿ ಮಾಹಿತಿ ನೀಡಿ, ಈ ಸಭೆಗೆ ಶಾಸಕ ರಾಜು ಕಾಗೆ, ದಿಗ್ವೀಜಯ ಪವಾರದೇಸಾಯಿ, ಚಂದ್ರಕಾಂತ ಇಮ್ಮಡಿ, ಎ.ಐ.ಸಿ.ಸಿ ಕಾರ್ಯದರ್ಶಿಗಳಾದ ಗೋಪಿನಾಥ ಪಳನಿಯಪ್ಪನ್, ಉಸ್ತುವಾರಿಯಾದ ಆನಂದ ನ್ಯಾಮಗೌಡರು, ಕಾಗವಾಡ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿಜಯ ಅಕ್ಕಿವಾಟೆ ಹಾಗೂ ಕಾರ್ಯಕರ್ತರು ಉಪಸ್ಥಿತ ಇರಬೇಕೆಂದು ತಿಳಿಸಲಾಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 