ಎ.24 ರಂದು ಕಾಂಗ್ರೇಸ್ ಕಾರ್ಯಕರ್ತರ ಸಭೆ
Congress workers' meeting on .24
ಸಂಬರಗಿ 23: ಸಂವಿಧಾನ ಭದ್ರತೆ ಹಾಗೂ ಕೇಂದ್ರ ಸರಕಾರದ ಬೆಲೆ ಏರಿಕೆ ವಿರೋಧಿಸಿ ಗುರುವಾರ ಎಪ್ರಿಲ್ 24 ರಂದು ಉಗಾರ ಖುರ್ದದಲ್ಲಿ ಮದ್ಯಾಹ್ನ 1 ಗಂಟೆಗೆ ಕಾಂಗ್ರೇಸ್ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ ಎಂದು ಅನಂತಪೂರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಓಂಪ್ರಕಾಶ ಪಾಟೀಲ ತಿಳಿಸಿದರು.
ಅವರು ಅನಂತಪೂರ ಗ್ರಾಮದಲ್ಲಿ ಮಾಹಿತಿ ನೀಡಿ, ಈ ಸಭೆಗೆ ಶಾಸಕ ರಾಜು ಕಾಗೆ, ದಿಗ್ವೀಜಯ ಪವಾರದೇಸಾಯಿ, ಚಂದ್ರಕಾಂತ ಇಮ್ಮಡಿ, ಎ.ಐ.ಸಿ.ಸಿ ಕಾರ್ಯದರ್ಶಿಗಳಾದ ಗೋಪಿನಾಥ ಪಳನಿಯಪ್ಪನ್, ಉಸ್ತುವಾರಿಯಾದ ಆನಂದ ನ್ಯಾಮಗೌಡರು, ಕಾಗವಾಡ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿಜಯ ಅಕ್ಕಿವಾಟೆ ಹಾಗೂ ಕಾರ್ಯಕರ್ತರು ಉಪಸ್ಥಿತ ಇರಬೇಕೆಂದು ತಿಳಿಸಲಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 