ಎ.24 ರಂದು ಕಾಂಗ್ರೇಸ್ ಕಾರ್ಯಕರ್ತರ ಸಭೆ
Congress workers' meeting on .24
ಸಂಬರಗಿ 23: ಸಂವಿಧಾನ ಭದ್ರತೆ ಹಾಗೂ ಕೇಂದ್ರ ಸರಕಾರದ ಬೆಲೆ ಏರಿಕೆ ವಿರೋಧಿಸಿ ಗುರುವಾರ ಎಪ್ರಿಲ್ 24 ರಂದು ಉಗಾರ ಖುರ್ದದಲ್ಲಿ ಮದ್ಯಾಹ್ನ 1 ಗಂಟೆಗೆ ಕಾಂಗ್ರೇಸ್ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ ಎಂದು ಅನಂತಪೂರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಓಂಪ್ರಕಾಶ ಪಾಟೀಲ ತಿಳಿಸಿದರು.
ಅವರು ಅನಂತಪೂರ ಗ್ರಾಮದಲ್ಲಿ ಮಾಹಿತಿ ನೀಡಿ, ಈ ಸಭೆಗೆ ಶಾಸಕ ರಾಜು ಕಾಗೆ, ದಿಗ್ವೀಜಯ ಪವಾರದೇಸಾಯಿ, ಚಂದ್ರಕಾಂತ ಇಮ್ಮಡಿ, ಎ.ಐ.ಸಿ.ಸಿ ಕಾರ್ಯದರ್ಶಿಗಳಾದ ಗೋಪಿನಾಥ ಪಳನಿಯಪ್ಪನ್, ಉಸ್ತುವಾರಿಯಾದ ಆನಂದ ನ್ಯಾಮಗೌಡರು, ಕಾಗವಾಡ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿಜಯ ಅಕ್ಕಿವಾಟೆ ಹಾಗೂ ಕಾರ್ಯಕರ್ತರು ಉಪಸ್ಥಿತ ಇರಬೇಕೆಂದು ತಿಳಿಸಲಾಗಿದೆ.
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು 