ಎ.24 ರಂದು ಕಾಂಗ್ರೇಸ್ ಕಾರ್ಯಕರ್ತರ ಸಭೆ
Congress workers' meeting on .24
ಸಂಬರಗಿ 23: ಸಂವಿಧಾನ ಭದ್ರತೆ ಹಾಗೂ ಕೇಂದ್ರ ಸರಕಾರದ ಬೆಲೆ ಏರಿಕೆ ವಿರೋಧಿಸಿ ಗುರುವಾರ ಎಪ್ರಿಲ್ 24 ರಂದು ಉಗಾರ ಖುರ್ದದಲ್ಲಿ ಮದ್ಯಾಹ್ನ 1 ಗಂಟೆಗೆ ಕಾಂಗ್ರೇಸ್ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ ಎಂದು ಅನಂತಪೂರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಓಂಪ್ರಕಾಶ ಪಾಟೀಲ ತಿಳಿಸಿದರು.
ಅವರು ಅನಂತಪೂರ ಗ್ರಾಮದಲ್ಲಿ ಮಾಹಿತಿ ನೀಡಿ, ಈ ಸಭೆಗೆ ಶಾಸಕ ರಾಜು ಕಾಗೆ, ದಿಗ್ವೀಜಯ ಪವಾರದೇಸಾಯಿ, ಚಂದ್ರಕಾಂತ ಇಮ್ಮಡಿ, ಎ.ಐ.ಸಿ.ಸಿ ಕಾರ್ಯದರ್ಶಿಗಳಾದ ಗೋಪಿನಾಥ ಪಳನಿಯಪ್ಪನ್, ಉಸ್ತುವಾರಿಯಾದ ಆನಂದ ನ್ಯಾಮಗೌಡರು, ಕಾಗವಾಡ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿಜಯ ಅಕ್ಕಿವಾಟೆ ಹಾಗೂ ಕಾರ್ಯಕರ್ತರು ಉಪಸ್ಥಿತ ಇರಬೇಕೆಂದು ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 