ಕಾಂಗ್ರೆಸ ಕಾರ್ಯಕರ್ತರಿಂದ ಶಾಸಕ ಯಾಸೀರಖಾನ ಅಹ್ಮದ ಪಠಾಣರಿಗೆ ಸನ್ಮಾನ
Congress workers felicitate MLA Yasir Khan Ahmed Pathana
ಸವಣೂರ 16 :ತಾಲ್ಲೂಕ ನೂತನ ಭೂನ್ಶಾಯ ಮಂಡಳಿ ನಾಮನಿರ್ದೇಶನ ಅಧಿಕಾರೇತರ ಸದಸ್ಶರಾದ ನವೀನ ಬೆಂಡಿಗೇರಿ ಹಾಗೂ ತಾಲ್ಲೂಕಿನ ಕಾಂಗ್ರೆಸ ಕಾರ್ಯಕರ್ತರು ಶಾಸಕ ಯಾಸೀರಖಾನ ಅಹ್ಮದ ಪಠಾಣರವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂಧರ್ಭದಲ್ಲಿ ಮುಖಂಡರಾದ ಶೇಕಪ್ಪ ಕಂಬಳಿ,ಮಹೇಶ ಅಪ್ಪಣ್ಣನವರ ,ಗುರುವಪ್ಪ ಅಕ್ಕಿ,ಹನುಮಂತಪ್ಪ ಹಳ್ಳಿ ,ಗೀರಿಶ ಅಂಗಡಿ,ರಮೇಶ ಪೂಜಾರ,ಮುಜಾಹೀದ್ದಿನ ದಿವಾನಸಾಬನವರ,ಪ್ರಶಾಂತ ಕ್ಷತ್ರಿ,ಶೇಖರಗೌಡ ಪಾಟೀಲ್,ಅನಿಲ ಹೊಂಬಳದ,ಯಲ್ಲಪ್ಪ ದೇವಗಿರಿ,ಹನುಮಂತಗೌಡ ಬೂದಿಹಾಳ,ನಾಗರಾಜ ಹರಿಜನ,ಈಸಾಕ್ ಮುಲ್ಲಾ,ಸಾದಿಕ ದಿವಾನಸಾಬನವರ ಇತರರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 