ಬನಹಟ್ಟಿ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ
Constitution Day celebration at Banahatti court
ರಬಕವಿ-ಬನಹಟ್ಟಿ 01: ಬನಹಟ್ಟಿ ನ್ಯಾಯಾಲಯ ಸಭಾಂಗಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬನಹಟ್ಟಿ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಕಾರ್ಯಕ್ರಮವನ್ನುಆಯೋಜಿಸಲಾಗಿತ್ತು.
ಹಿರಿಯ ದಿವಾಣಿ ನ್ಯಾಯಾಧೀಶಆಶಪ್ಪ ಸನಮನಿಯವರು ಸಂವಿಧಾನ ನಿರ್ಮಾತೃಡಾ.ಬಿ.ಆರ್.ಅಂಬೇಡ್ಕರರ ಭಾವಚಿತ್ರಕ್ಕೆ ಮಾಲಾರೆ್ಣ ಮತ್ತು ಸಂವಿಧಾನದ ಪೀಠಿಕೆಎಲ್ಲರಿಗೂ ಓದಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂವಿಧಾನವು ಭಾರತದಎಲ್ಲ ಪ್ರಜೆಗಳಿಗೆ ಹಕ್ಕುಗಳನ್ನು ನೀಡಿದ್ದು, ಸಾರ್ವಜನಿಕರುತಮ್ಮ ಹಕ್ಕುಗಳನ್ನು ಅನುಭವಿಸುತ್ತ ಅವುಗಳಿಗೆ ಚ್ಯುತಿಯಾದಲ್ಲಿ ನ್ಯಾಯಾಲಯಗಳ ಮೊರೆ ಹೋಗಬಹುದಾಗಿದೆಎಂದರು.
ವಕೀಲರ ಸಂಘದಅಧ್ಯಕ್ಷ ಸಾಗರಕುಲಕರ್ಣಿಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶೆ ಸೌಮ್ಯಾ ಹೂಲಿ, ಕಾರ್ಯದರ್ಶಿ ರವೀಂದ್ರ ಸಂಪಗಾಂವಿ, ಆರ್.ಬಿ.ಎಕ್ಸಂಬಿ, ಎಸ್.ವಿ.ಗೊಳಸಂಗಿ, ಆರ್.ಎಲ್.ಗುಬಚಿ, ಜಿ.ಡಿ.ಪಾಟೀಲ, ಎಂ.ಎಂ.ಕಲಾದಗಿ, ಡಿ.ಎಂ. ಬೋಳಗೊಂಡ, ಎಂ.ಪಿ.ಕೌಜಲಗಿ, ಎಸ್.ಎ.ಕರಿಗಾರ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 