ಬನಹಟ್ಟಿ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ
Constitution Day celebration at Banahatti court
ರಬಕವಿ-ಬನಹಟ್ಟಿ 01: ಬನಹಟ್ಟಿ ನ್ಯಾಯಾಲಯ ಸಭಾಂಗಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬನಹಟ್ಟಿ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಕಾರ್ಯಕ್ರಮವನ್ನುಆಯೋಜಿಸಲಾಗಿತ್ತು.
ಹಿರಿಯ ದಿವಾಣಿ ನ್ಯಾಯಾಧೀಶಆಶಪ್ಪ ಸನಮನಿಯವರು ಸಂವಿಧಾನ ನಿರ್ಮಾತೃಡಾ.ಬಿ.ಆರ್.ಅಂಬೇಡ್ಕರರ ಭಾವಚಿತ್ರಕ್ಕೆ ಮಾಲಾರೆ್ಣ ಮತ್ತು ಸಂವಿಧಾನದ ಪೀಠಿಕೆಎಲ್ಲರಿಗೂ ಓದಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂವಿಧಾನವು ಭಾರತದಎಲ್ಲ ಪ್ರಜೆಗಳಿಗೆ ಹಕ್ಕುಗಳನ್ನು ನೀಡಿದ್ದು, ಸಾರ್ವಜನಿಕರುತಮ್ಮ ಹಕ್ಕುಗಳನ್ನು ಅನುಭವಿಸುತ್ತ ಅವುಗಳಿಗೆ ಚ್ಯುತಿಯಾದಲ್ಲಿ ನ್ಯಾಯಾಲಯಗಳ ಮೊರೆ ಹೋಗಬಹುದಾಗಿದೆಎಂದರು.
ವಕೀಲರ ಸಂಘದಅಧ್ಯಕ್ಷ ಸಾಗರಕುಲಕರ್ಣಿಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶೆ ಸೌಮ್ಯಾ ಹೂಲಿ, ಕಾರ್ಯದರ್ಶಿ ರವೀಂದ್ರ ಸಂಪಗಾಂವಿ, ಆರ್.ಬಿ.ಎಕ್ಸಂಬಿ, ಎಸ್.ವಿ.ಗೊಳಸಂಗಿ, ಆರ್.ಎಲ್.ಗುಬಚಿ, ಜಿ.ಡಿ.ಪಾಟೀಲ, ಎಂ.ಎಂ.ಕಲಾದಗಿ, ಡಿ.ಎಂ. ಬೋಳಗೊಂಡ, ಎಂ.ಪಿ.ಕೌಜಲಗಿ, ಎಸ್.ಎ.ಕರಿಗಾರ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 