ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ
Constitution Day celebration at Vijayapur Central Jail
ವಿಜಯಪುರ, ನವೆಂಬರ 28 : ವಿಜಯಪುರ ಕೇಂದ್ರ ಕಾರಾಗೃಹ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ನ.26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಸಂವಿಧಾನ ಪ್ರಮಾಣ ವಚನ ಬೋಧಿಸಿ, ಬಂಧಿಗಳಿಗಿರುವ ಉಚಿತ ಕಾನೂನು ಸೇವೆಗಳ ಕುರಿತು ಮಾತನಾಡಿದರು.
ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಬಿ.ಎಂ.ಕೊಟ್ರೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರಾಗೃಹದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಅಶೋಕ ರಾಠೋಡ ನಿರೂಪಿಸಿ ವಂದಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 