ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರವಣೆ
Constitution Day celebration at the town's Tahsildar's office hall
ಯರಗಟ್ಟಿ 26: ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯನ್ನು ತಾಲೂಕಾ ಆಡಳಿತದಿಂದ ಆಚರಿಸಲಾಯಿತು.ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಪೂಜೆ ಸಲ್ಲಿಸಿ ಸಂವಿಧಾನ ಪೀಠಿಕೆಯನ್ನು ಶಿರಸ್ತೇದಾರ್ ಎಸ್. ಬಿ. ಕುಲಕರ್ಣಿ ವಾಚನ ಮಾಡಿಸಿದರು.ಈ ವೇಳೆ ಉಪ ತಹಶೀಲ್ದಾರ ಸಂತೋಷ ಜಾದವ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಗ್ರಾ ಆಡಳಿತ ಅಧಿಕಾರಿಗಳ ಎಲ್. ಬಿ. ದಳವಾಯಿ, ದಲಿತ ಮುಖಂಡರಾದ ಭಾಸ್ಕರ್ ಹಿರೇಮೆತ್ರಿ, ಪುಂಡಲೀಕ ತಳವಾರ, ಸಂತೋಷ ಚನ್ನಮೇತ್ರಿ, ಶಾಮ್ ಕಾರೆಪ್ಪನ್ನವರ, ಅರುಣ ನೀಲಪ್ಪನವರ, ಲಕ್ಕಪ್ಪ ಹುಣಶೀಕಟ್ಟಿ, ಸುರೇಶ ತಮ್ಮನ್ನವರ, ಬಾಬು ಚನ್ನಮೇತ್ರಿ, ಚಿಂದಬರ ಕಟ್ಟಿಮನಿ, ಸೋಮು ರೈನಾಪೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 