ಸಂವಿಧಾನ ಸಮರ್ಪಣಾ ದಿನ ಆಚರಣೆ
Constitution Dedication Day Celebration
ಗದಗ 26: ದಿನಾಚರಣೆಯನ್ನು ಗದಗ ಜಿಲ್ಲೆ ಡಾ. ಬಾಬಾಸಾಹೇಬ ಅಂಬೇಡ್ಕರ ಹಾಗೂ ಡಾ. ಬಾಬು ಜಗಜೀವನರಾಮ ಸಮಾನತೆ ಸಮಿತಿ ವತಿಯಿಂದ ದಿ. 26ರಂದು ಅಂಗವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಭಾರತದ ಸಂವಿಧಾನ ಪೀಠಿಕೆಯನ್ನು ಸಮಿತಿಯ ಎಲ್ಲ ಸದಸ್ಯರು ಸೇರಿ ಓದುವ ಮೂಲಕ ಆಚರಿಸಲಾಯಿತು.
ದಂಡಕ್ಕಾ ಯುವರಾಜ ಬಳ್ಳಾರಿ, ಹುಲಗವ್ವ ರಾಮಣ್ಣ ಬಳ್ಳಾರಿ, ನಾಗವ್ವ ಪೆಕ್ಕಿರಾ್ಪ ತೌಜುಲ್, ನಾಗಮ್ಮಾ ಕಾ.ಬಳ್ಳಾರಿ, ಪದ್ಮಾ ಆನಂದ ಬಳ್ಳಾರಿ, ರೇಣುಕಾ ಹೆಮೇಶ ಯಟ್ಟಿ, ಶಾಂತಾ ಎಫ್.ಬಳ್ಳಾರಿ ಈರಕ್ಕಾ ಬಳ್ಳಾರಿ ರೇಣುಕಾ ರಾಮಚಂದ್ರ ಬಳ್ಳಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 