ಸಂವಿಧಾನ ಸಮರ್ಪಣಾ ದಿನ ಆಚರಣೆ
Constitution Dedication Day Celebration
ಗದಗ 26: ದಿನಾಚರಣೆಯನ್ನು ಗದಗ ಜಿಲ್ಲೆ ಡಾ. ಬಾಬಾಸಾಹೇಬ ಅಂಬೇಡ್ಕರ ಹಾಗೂ ಡಾ. ಬಾಬು ಜಗಜೀವನರಾಮ ಸಮಾನತೆ ಸಮಿತಿ ವತಿಯಿಂದ ದಿ. 26ರಂದು ಅಂಗವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಭಾರತದ ಸಂವಿಧಾನ ಪೀಠಿಕೆಯನ್ನು ಸಮಿತಿಯ ಎಲ್ಲ ಸದಸ್ಯರು ಸೇರಿ ಓದುವ ಮೂಲಕ ಆಚರಿಸಲಾಯಿತು.
ದಂಡಕ್ಕಾ ಯುವರಾಜ ಬಳ್ಳಾರಿ, ಹುಲಗವ್ವ ರಾಮಣ್ಣ ಬಳ್ಳಾರಿ, ನಾಗವ್ವ ಪೆಕ್ಕಿರಾ್ಪ ತೌಜುಲ್, ನಾಗಮ್ಮಾ ಕಾ.ಬಳ್ಳಾರಿ, ಪದ್ಮಾ ಆನಂದ ಬಳ್ಳಾರಿ, ರೇಣುಕಾ ಹೆಮೇಶ ಯಟ್ಟಿ, ಶಾಂತಾ ಎಫ್.ಬಳ್ಳಾರಿ ಈರಕ್ಕಾ ಬಳ್ಳಾರಿ ರೇಣುಕಾ ರಾಮಚಂದ್ರ ಬಳ್ಳಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 