ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ
Constitution architect Ambedkar Jayanti
“ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ”
ರಾಣೇಬೆನ್ನೂರ 15: ನಗರದ ಚೋಳಮರಡೇಶ್ವರ ನಗರದಲ್ಲಿರುವ ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ;ಬಿ.ಆರ್.ಅಂಬೇಡ್ಕರ್ರವರ 134 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು ಈ ಸಮಯದಲ್ಲಿ ಮುಖ್ಯೋಪಾಧ್ಯಯರಾದ ಚನ್ನಬಸಪ್ಪ ಗುರುಗಳು ಮಾತನಾಡಿ ಡಾ;ಅಂಬೇಡ್ಕರರು ಅನ್ಯಾಯ,ಅಸ್ಪೃಶ್ಯತೆ,ಶೋಷಣೆ ಮೊದಲಾದ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ ಮಹಾನ್ ಪುರಷ, ಪ್ರಜಾಪ್ರಭುತ್ವದ ಪಿತಾಮಹ ಮಹಾನ್ ಸಮಾಜ ಸುಧಾರಕರೆಂದರು.ಮನುಷ್ಯ ಚಿರಂಗೀವಿ ಆಗಲಾರ ಆದರೆ ಅವನ ಚಿಂತನೆಗಳು ಶಾಶ್ವತವಾಗಿ ಉಳಿಯುತ್ತವೆ ಎಂದು ಕರೆಕೊಟ್ಟರು.ಈ ಸಮಯದಲ್ಲಿ ಶಾಲಾ ಸದಸ್ಯರಾದ ಲತಾ ಸಿ.ಎಸ್, ಸಿಬ್ಬಂದಿಗಳಾದ, ನಾಗರಾಜ್ ಎಮ್,ಪುಷ್ಪ ಉಜ್ಜೇರ್, ಆಶಾ ಬಿ.ಎ,ಗೀತಾ ಕಮ್ಮಾರ, ಪ್ರವೀಣಗೌಡ ಪಾಟೀಲ್, , ಮಮತ ಕೆ.ಎಮ್, , ಚೈತ್ರ ಸಿ.ಪಿ, ದೀಪಾ ಕೆ, ಅನೀತಾ ಪಿ.ಎಮ್ , ಐಶ್ವರ್ಯ ಕೆ, ಶಹರಬಾನು, ಉಪಸ್ಥಿತರಿದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 