ಭಾರತ ಸಂವಿಧಾನವು ಡಾ. ಬಿಆರ್. ಅಂಬೇಡ್ಕರ್ವರು ನೀಡಿದ ಶ್ಲಾಘನೀಯ ಕೊಡುಗೆ
ಕೊಪ್ಪಳ 06: ಡಾ. ಬಿ.ಆರ್. ಅಂಬೇಡ್ಕರವರ ಮಾಹಾ ಪರಿನಿವರ್ಾಣ ದಿನಾಚರಣೆಯ ಅಂಗವಾಗಿ ಕೊಪ್ಪಳ ಉಪ ವಿಭಾಗಾಧಿಕಾರಿ ಸಿ.ಡಿ ಗೀತಾ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅಪರ್ಿಸಿ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಡಿ.6) ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರವರ ಮಾಹಾ ಪರಿನಿವರ್ಾಣ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಸಂವಿಧಾನವು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಶ್ಲಾಘನೀಯ ಕೊಡುಗೆಯಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆ ಸಂವಿಧಾನ ನಮಗೆ ನೀಡಿದ ಹಕ್ಕು ಹಾಗೂ ಸ್ವಾತಂತ್ರ್ಯವನ್ನು ಒಳ್ಳೆಯ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ಸಂವಿಧಾನವು ನಮ್ಮ ದೇಶದ ಪ್ರಗತಿಗೆ ಅತ್ಯವಶ್ಯಕವಾಗಿದೆ. ಆಡಳಿತ, ನಿತ್ಯ ಜೀವನ, ಕಾನೂನು ಮುಂತಾದ ವಿಷಯಗಳಿಗೆ ಸಂವಿಧಾನ ಮಾರ್ಗದಶರ್ಿಯಾಗಿದ್ದು, ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂತರ್ಿ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಈರಪ್ಪ ಆಶಾಪುರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 