ಬಡಮಲ್ಲಿ ಗ್ರಾಮದಲ್ಲಿ 15 ಲಕ್ಷ ವೆಚ್ಚದಲ್ಲಿ ಕಟ್ಟಡಕ್ಕೆ ಕಾಮಗಾರಿಗೆ ಚಾಲನೆ
Construction work begins on a building costing Rs. 15 lakh in Badamalli village
ಬಡಮಲ್ಲಿ ಗ್ರಾಮದಲ್ಲಿ 15 ಲಕ್ಷ ವೆಚ್ಚದಲ್ಲಿ ಕಟ್ಟಡಕ್ಕೆ ಕಾಮಗಾರಿಗೆ ಚಾಲನೆ
ಬ್ಯಾಡಗಿ 01: ತಾಲೂಕಿನ ಬಡಮಲ್ಲಿ ಗ್ರಾಮದಲ್ಲಿ 15 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಲಿರುವ ನೂತನ ಪಾಂಡುರಂಗ ರುಕ್ಮಿಣಿ ದೇವಸ್ಥಾನದ ಕಟ್ಟಡಕ್ಕೆ ಕಾಮಗಾರಿ ಗೆ ಶಾಸಕ ಬಸವರಾಜ ಶಿವಣ್ಣನವರ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಿದರು.ನಂತರ ಮಾತನಾಡಿದವರು, ದೇವಸ್ಥಾನಗಳಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಿದೆ. ಭಕ್ತಿ, ಭಾವದಿಂದ ಯಾವುದೇ ದೇವರನ್ನು ಪೂಜಿಸಿ, ಪ್ರಾರ್ಥಿಸಿದರೂ ನಮ್ಮ ಮನೆ ಮತ್ತು ಮನದಲ್ಲಿ ಉಲ್ಲಾಸ ಮೂಡುತ್ತದೆ. ಪ್ರತಿನಿತ್ಯ ಜನರು ಯಾವ ಕಾರ್ಯ ಕೈಗೊಳ್ಳುವುದಿದ್ದರೂ ದೇವರನ್ನು ನೆನಪಿಸಿಕೊಳ್ಳದೇ ಮುಂದುವರಿಯುವುದಿಲ್ಲ. ದೇವರ ಮೇಲಿನ ನಂಬಿಕೆ, ಆಚಾರ, ವಿಚಾರ, ಸಂಪ್ರದಾಯ ಪಾಲಿಸುವುದರಿಂದ ಅಡ್ಡಿ, ಆತಂಕಗಳ ನಿವಾರಣೆಯಾಗುತ್ತದೆ ಎಂದರು.ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಸವರಾಜ ಮೇವುಂಡಿ.ಉಪಾದ್ಯಕ್ಷ ದುರ್ಗಪ್ಪ ಮತ್ತೂರ.ನಂದೀಶ ಗೊಂದಿ.ಮುಕಪ್ಪ ಅತ್ತಿಕಟ್ಟಿ.ಅಶೋಕ ಓಲೇಕಾರ.ಮುಖಂಡ ಶಿವನಗೌಡ ಪಾಟೀಲ.ನಾಗರಾಜ ಆನ್ವೇರಿ.ಚನ್ನಬಸಪ್ಪ ಹುಲ್ಲತ್ತಿ. ಗದಿಗೆಪ್ಪ ಗೌಡ್ರು ಹೊಂಡದಗೌಡ್ರ.ನಾಗಪ್ಪ ಓಲೇಕಾರ ಬಸವನಗೌಡ್ರ ಸಣ್ಣಗೌಡ್ರ ಪಿಡಿಓ ರಾಜು ಹಾದಿಮನಿ ಬಸಪ್ಪ ಗೊಂದಿ. ಈರ್ಪ ಓಲೆಕಾರ್.ಪುಟ್ಟಪ್ಪ ಮತ್ತೂರ.ಗ್ರಾಮದ ಎಲ್ಲಾ ಹಿರಿಯರು ಸಮಾಜದ ಬಾಂಧವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 